ತೀರ್ಪು ಏನೇ ಬರಲಿ, ಶಾಂತಿ ಕಾಪಾಡಿಕೊಳ್ಳಬೇಕು !?

Date:

ಇಂದು ಅಯೋಧ್ಯೆ ವಿಚಾರವಾಗಿ ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ   ಅಯೋಧ್ಯೆ ತೀರ್ಪು ಏನೇ ಬರಲಿ, ಶಾಂತಿ-ಸಾಮರಸ್ಯ ಕಾಪಾಡಬೇಕು. ಶತಮಾನದಷ್ಟು ಹಳೆಯದಾದ ಅಯೋಧ್ಯೆ ಪ್ರಕರಣದ ತೀರ್ಪು ಇಂದು ಸುಪ್ರೀಂ ಕೋರ್ಟ್ ನಿಂದ  ಪ್ರಕಟವಾಗುತ್ತಿದಂತೆ. ತೀರ್ಪು ಯಾರ ಪರವೇ ಬರಲಿ. ಯಾರೂ ಭಾವೋದ್ವೇಗಕ್ಕೆ ಒಳಗಾಗದೇ ಶಾಂತಿ ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು  ತಿಳಿಸಿದ್ದಾರೆ.

ತೀರ್ಪು ಏನೇ ಬರಲಿ ಶಾಂತಿ ಇರಲಿ   ಅಂತಃಶಕ್ತಿ ಜಗದ ಬೆಳಕಾಗಲಿ. ತೀರ್ಪು ಯಾರದೇ ಪರವಿರಲಿ, ವಿರುದ್ಧವಿರಲಿ ಉದ್ವೇಗಕ್ಕೆ ಒಳಗಾಗದೆ ಸಮಚಿತ್ತದಿಂದ ಸ್ವೀಕರಿಸೋಣ. ರಾಷ್ಟ್ರದ ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ಗೌರವಿಸೋಣ   ಎಂದು ಯಡಿಯೂರಪ್ಪ  ಅವರು ಜನರಲ್ಲಿ ಮನವಿ ಮಾಡಿದ್ದಾರೆ  .

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...