ತೀರ್ಪು ಏನೇ ಬರಲಿ, ಶಾಂತಿ ಕಾಪಾಡಿಕೊಳ್ಳಬೇಕು !?

Date:

ಇಂದು ಅಯೋಧ್ಯೆ ವಿಚಾರವಾಗಿ ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ   ಅಯೋಧ್ಯೆ ತೀರ್ಪು ಏನೇ ಬರಲಿ, ಶಾಂತಿ-ಸಾಮರಸ್ಯ ಕಾಪಾಡಬೇಕು. ಶತಮಾನದಷ್ಟು ಹಳೆಯದಾದ ಅಯೋಧ್ಯೆ ಪ್ರಕರಣದ ತೀರ್ಪು ಇಂದು ಸುಪ್ರೀಂ ಕೋರ್ಟ್ ನಿಂದ  ಪ್ರಕಟವಾಗುತ್ತಿದಂತೆ. ತೀರ್ಪು ಯಾರ ಪರವೇ ಬರಲಿ. ಯಾರೂ ಭಾವೋದ್ವೇಗಕ್ಕೆ ಒಳಗಾಗದೇ ಶಾಂತಿ ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು  ತಿಳಿಸಿದ್ದಾರೆ.

ತೀರ್ಪು ಏನೇ ಬರಲಿ ಶಾಂತಿ ಇರಲಿ   ಅಂತಃಶಕ್ತಿ ಜಗದ ಬೆಳಕಾಗಲಿ. ತೀರ್ಪು ಯಾರದೇ ಪರವಿರಲಿ, ವಿರುದ್ಧವಿರಲಿ ಉದ್ವೇಗಕ್ಕೆ ಒಳಗಾಗದೆ ಸಮಚಿತ್ತದಿಂದ ಸ್ವೀಕರಿಸೋಣ. ರಾಷ್ಟ್ರದ ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ಗೌರವಿಸೋಣ   ಎಂದು ಯಡಿಯೂರಪ್ಪ  ಅವರು ಜನರಲ್ಲಿ ಮನವಿ ಮಾಡಿದ್ದಾರೆ  .

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...