ತುಮಕೂರಿನಲ್ಲಿ ಪಿಎಸ್ಐ ಆತ್ಮಹತ್ಯೆ…! ಡೆತ್ ನೋಟ್ ನಲ್ಲಿ ಕಾರಣ ರಿವೀಲ್

Date:

ತುಮಕೂರಿನಲ್ಲಿ ಪಿಎಸ್ಐ ಆತ್ಮಹತ್ಯೆ…! ಡೆತ್ ನೋಟ್ ನಲ್ಲಿ ಕಾರಣ ರಿವೀಲ್

ತುಮಕೂರು: ತುಮಕೂರಿನ ದ್ವಾರಕಾ ಲಾಡ್ಜ್ನಲ್ಲಿ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯ ಪಿಎಸ್ಐ ನಾಗರಾಜು (59) ನೇಣಿಗೆ ಶರಣಾಗಿದ್ದಾರೆ.ಅಪರಾಧ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು, ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣವೆಂದು ಡೆತ್ ನೋಟ್ನಲ್ಲಿ ಬರೆದಿದ್ದಾರೆ.“ಅಳಿಯ ನನ್ನ ಮಗನಷ್ಟೆ… ನನ್ನ ಮಗನಿಗೆ ಕೆಲಸ ಕೊಡಿ”, ಎಂಬ ಭಾವುಕ ಮಾತುಗಳು ಡೆತ್ ನೋಟ್ನಲ್ಲಿ ಸ್ಪಷ್ಟವಾಗಿದ್ದು,.ಘಟನೆಯ ಬಗ್ಗೆ ಶೀಘ್ರವೇ ತನಿಖೆ ಆರಂಭಿಸಿರುವ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...