ತುಮಕೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಸೋಲು ?

Date:

ಬೆಳಿಗ್ಗೆ ಯಿಂದಲೇ  ಜೆಡಿಎಸ್ ಮುಖಂಡರು ದೇವೇಗೌಡರು ಜಯಭೇರಿ ಬಾರಿಸುತ್ತಾರೆ ಎಂದು ಸಿಹಿ  ಹಂಚಿ ಸಂಭ್ರಮಿಸುತ್ತಿದ್ದರು ಆದರೆ ದೇವೇಗೌಡ ಅವರು ಸೋಲಿನ ಅಂಚಿನಲ್ಲಿದ್ದಾರೆ , ದೇವೇಗೌಡರು ಸ್ಪರ್ಧಿಸಿದ  ತುಮಕೂರು ಕ್ಷೇತ್ರದ ಮೇಲೆ ರಾಜ್ಯದ ಜನರ ನಿರೀಕ್ಷೆ ದೇವೇಗೌಡರ ಗೆಲುವಾಗಿದ್ದು ಆದರೆ ಈಗ ಸೋಲಿನ ಅಂಚಿನಲ್ಲಿ  ಮಾಜಿ ಪ್ರಧಾನಿ ,

ಶಾಸಕ ಜ್ಯೋತಿ ಗಣೇಶ್, ತುಮಕೂರಿನಲ್ಲಿ ಬಿಜೆಪಿ ಗೆಲುವು ಖಚಿತ, ದೇವೇಗೌಡರ ಸೋಲು ನಿಶ್ಚಿತ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...