ತುಮಕೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಸೋಲು ?

Date:

ಬೆಳಿಗ್ಗೆ ಯಿಂದಲೇ  ಜೆಡಿಎಸ್ ಮುಖಂಡರು ದೇವೇಗೌಡರು ಜಯಭೇರಿ ಬಾರಿಸುತ್ತಾರೆ ಎಂದು ಸಿಹಿ  ಹಂಚಿ ಸಂಭ್ರಮಿಸುತ್ತಿದ್ದರು ಆದರೆ ದೇವೇಗೌಡ ಅವರು ಸೋಲಿನ ಅಂಚಿನಲ್ಲಿದ್ದಾರೆ , ದೇವೇಗೌಡರು ಸ್ಪರ್ಧಿಸಿದ  ತುಮಕೂರು ಕ್ಷೇತ್ರದ ಮೇಲೆ ರಾಜ್ಯದ ಜನರ ನಿರೀಕ್ಷೆ ದೇವೇಗೌಡರ ಗೆಲುವಾಗಿದ್ದು ಆದರೆ ಈಗ ಸೋಲಿನ ಅಂಚಿನಲ್ಲಿ  ಮಾಜಿ ಪ್ರಧಾನಿ ,

ಶಾಸಕ ಜ್ಯೋತಿ ಗಣೇಶ್, ತುಮಕೂರಿನಲ್ಲಿ ಬಿಜೆಪಿ ಗೆಲುವು ಖಚಿತ, ದೇವೇಗೌಡರ ಸೋಲು ನಿಶ್ಚಿತ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...