ತುರ್ತು ಪತ್ರಿಕಾಗೋಷ್ಟಿಯಲ್ಲಿ ಭಾವುಕರಾಗಿ ಕಣ್ಣೀರಿಟ್ಟ ಸ್ಪೀಕರ್ ರಮೇಶ್ ಕುಮಾರ್ !? ಯಾಕೆ ಗೊತ್ತಾ ?

Date:

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ ಹಣಕಾಸು ವಿಧೇಯಕಕ್ಕೆ ಅನುಮೋದನೆ ಪಡೆದುಕೊಳ್ಳಲು, ಬಹುಮತ ಸಾಬೀತುಪಡಿಸಲು ಸದನ ನಡೆಸಲು ಹೇಳಿದ್ದಾರೆ. ಹಿಂದಿನ ಸರ್ಕಾರದ ಹಣಕಾಸು ವಿಧೇಯಕಕ್ಕೆ ಜುಲೈ 31 ರೊಳಗೆ ಅನುಮೋದನೆ ಪಡೆಯಬೇಕಿದೆ ಎಂದು ಸಭಾಧ್ಯಕ್ಷ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

ಎಲ್ಲಾ ಶಾಸಕರಿಗೆ ಸೋಮವಾರ 11 ಗಂಟೆಗೆ ಬರಲು ಸೂಚನೆ ನೀಡಲಾಗಿದೆ. ಸಿಎಂ ವಿಶ್ವಾಸಮತ ಯಾಚನೆ ಮಾಡಲಿದ್ದು, ಕಲಾಪಕ್ಕೆ ಬರುವಂತೆ ಶಾಸಕರಿಗೆ ತಿಳಿಸಲಾಗಿದೆ. ಶನಿವಾರ ಮತ್ತು ಭಾನುವಾರ ಸ್ಪೀಕರ್ ಕಚೇರಿ ಕಾರ್ಯ ನಿರ್ವಹಿಸಿದೆ. ಸೋಮವಾರ ಎಲ್ಲಾ ಸದಸ್ಯರು ಕಲಾಪಕ್ಕೆ ಹಾಜರಾಗಬೇಕಿದೆ ಎಂದು ತಿಳಿಸಿದ್ದಾರೆ.

ಸೋಮವಾರ ಅಧಿವೇಶನ ಇರುವುದರಿಂದ ಇಂದೇ ರಾಜೀನಾಮೆ ನೀಡಿದ ಶಾಸಕರ ಅರ್ಜಿಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದಿದ್ದಾರೆ. ಕಾಂಗ್ರೆಸ್ ನಾಯಕ, ಕೇಂದ್ರದ ಮಾಜಿ ಸಚಿವ ಜೈಪಾಲ್ ರೆಡ್ಡಿ ನಿಧನಕ್ಕೆ ಸ್ಪೀಕರ್ ರಮೇಶ್ ಕುಮಾರ್ ಸಂತಾಪ ಸೂಚಿಸಿ ಭಾವುಕಾಗಿದ್ದಾರೆ

Share post:

Subscribe

spot_imgspot_img

Popular

More like this
Related

ಅಗತ್ಯ ಸೌಕರ್ಯ ತಕ್ಷಣವೇ ಒದಗಿಸಿ: ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ

ಅಗತ್ಯ ಸೌಕರ್ಯ ತಕ್ಷಣವೇ ಒದಗಿಸಿ: ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ ನವದೆಹಲಿ:ಕಲ್ಯಾಣ...

ಈರುಳ್ಳಿ ಕತ್ತರಿಸುವಾಗ ಕಣೀರು ಬರುತ್ತಾ? ಈ ಕಣ್ಣೀರನ್ನು ತಡೆಯಲು ಇಲ್ಲಿದೆ ಟಿಪ್ಸ್

ಈರುಳ್ಳಿ ಕತ್ತರಿಸುವಾಗ ಕಣೀರು ಬರುತ್ತಾ? ಈ ಕಣ್ಣೀರನ್ನು ತಡೆಯಲು ಇಲ್ಲಿದೆ ಟಿಪ್ಸ್ ಅಡುಗೆ...

ನವರಾತ್ರಿ ಏಳನೇ ದಿನಈ ದಿನ ಕಾಳರಾತ್ರಿ ದೇವಿಯನ್ನು ಆರಾಧಿಸಲಾಗುತ್ತದೆ !

ನವರಾತ್ರಿ ಏಳನೇ ದಿನಈ ದಿನ ಕಾಳರಾತ್ರಿ ದೇವಿಯನ್ನು ಆರಾಧಿಸಲಾಗುತ್ತದೆ ! ದೇವಿಯ ಹಿನ್ನಲೆ ಕಾಳರಾತ್ರಿ...