ತೇಜಸ್ವಿ ಸೂರ್ಯ ವಿರುಧ್ದ ಕಾಂಗ್ರೇಸ್ ನಾಯಕರುಗಳು ಆಕ್ರೋಶ ಗೊಂಡಿರುವುದೇಕೆ ಗೊತ್ತಾ ?

Date:

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ರಾಜ್ಯದಲ್ಲಿ ತೀವ್ರ ಆಕ್ರೊಶ ವೆಕ್ತವಾಗುತ್ತಿದೆ ಇದರ ಬೆನ್ನಲ್ಲೆ ಒಬ್ಬರಮೇಲೊಬ್ಬರು ಹೇಳಿಕೆಗಳನ್ನು ಕೊಟ್ಟುಕೊಂಡು ಒಡಾಡುತ್ತಿದ್ದಾರೆ ಹಾಗೆ ಬಿಜೆಪಿಯ ತೇಜಸ್ವಿಸೂರ್ಯ ಕೂಡ ಪೌರತ್ವ ಕಾಯ್ದೆ ವಿರೋಧಿಸುವವರ ಬಗ್ಗೆ ಹೇಳಿಕೆಗಳನ್ನು ನೀಡಿದ್ದರು ಇದಕ್ಕೆ   ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಕೆ.ಹೆಚ್. ಮುನಿಯಪ್ಪ, ಶಾಸಕ ರಿಜ್ವಾನ್ ಅರ್ಷದ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಡವರು, ಶ್ರಮಿಕರು ಬಗ್ಗೆ ತೇಜಸ್ವಿ ಸೂರ್ಯ ನಿಂದನೆಯ ಮಾತುಗಳನ್ನು ಆಡಿದ್ದಾರೆ. ದೇಶದಲ್ಲಿ ರಾಷ್ಟ್ರಪತಿಗೆ ಸಾಮಾನ್ಯ ಪ್ರಜೆಗೂ ಒಂದೇ ಕಾನೂನು, ಒಂದೇ ಓಟು. ಶಿಕ್ಷಣ, ಕೆಲಸವಿಲ್ಲದ ಕಾರಣ ಬಡವರು, ಸ್ವಾಭಿಮಾನದಿಂದ ಬದುಕುತ್ತಿದ್ದಾರೆ. ಪಂಕ್ಚರ್ ಹಾಕುವುದು, ಕಸ ಗುಡಿಸುವುದು ಸೇರಿ ನಾನಾ ಕೆಲಸಗಳನ್ನು ಮಾಡಿ ಸ್ವಾಭಿಮಾನದಿಂದ ಬದುಕುತ್ತಿದ್ದಾರೆ. ಇಂತವರ ಬಗ್ಗೆ ಎಲ್ಲಾ ಇಲ್ಲದ ಸಲ್ಲದ‌ಹೇಳಿಕೆಗಳನ್ನು‌ನೀಡುವುದು ಸರಿ ಅಲ್ಲಾ ಎಂದು ಅವರ ವಿರುದ್ದ ಕಿಡಿಕಾರಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....