ತೊಟ್ಟಿಲುಮಡು ಜಾತ್ರೆ ವೇಳೆ ಹೆಜ್ಜೆನು ದಾಳಿ !

Date:

ಮಂಡ್ಯ: ಮೇಲುಕೋಟೆಯ ತೊಟ್ಟಿಲುಮಡು ಜಾತ್ರೆಯ ವೇಳೆ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ಜನ ಭಕ್ತರು ಗಾಯಗೊಂಡು, ಸುಮಾರು 17 ಮಂದಿ ಅಸ್ವಸ್ಥರಾಗಿದ್ದಾರೆ. ಜಾತ್ರೆಯಲ್ಲಿ ಅಷ್ಟತೀರ್ಥೋತ್ಸವದ ವೇಳೆ ಸಾವಿರಾರು ಭಕ್ತರು ಆಗಮಿಸಿದ್ದರು. ಈ ವೇಳೆ ಜೇನುಗೂಡಿದ್ದ ಮರದ ಸಮೀಪವೇ ಭಕ್ತರು ಕರ್ಪೂರ ಹಚ್ಚಿದ್ದಾರೆ.
ಕರ್ಪೂರದ ಹೊಗೆಯಿಂದ ಹೆಜ್ಜೇನು ದಾಳಿ ನಡೆಸಿವೆ. ಇದರಿಂದ ಭಕ್ತರು ದಿಕ್ಕಾಪಾಲಾಗಿ ಓಡಿದ್ದಾರೆ. ಜೇನು ದಾಳಿಗೆ ಒಳಗಾದವರನ್ನು ಪಾಂಡವಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ 17 ಮಂದಿಯನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು: ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಬೆಂಗಳೂರು: ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಬೆಂಗಳೂರು: ಬೆಂಗಳೂರು ಉತ್ತರ...

ಪ್ರಿಯಾಂಕ್ ಖರ್ಗೆ ಟ್ವೀಟ್‌ಗೆ ಅನಂತ್ ಕುಮಾರ್ ಪುತ್ರಿ ಐಶ್ವರ್ಯಾ ಟಕ್ಕರ್

ಪ್ರಿಯಾಂಕ್ ಖರ್ಗೆ ಟ್ವೀಟ್‌ಗೆ ಅನಂತ್ ಕುಮಾರ್ ಪುತ್ರಿ ಐಶ್ವರ್ಯಾ ಟಕ್ಕರ್ ಬೆಂಗಳೂರು: ಐಟಿ-ಬಿಟಿ...

ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಕರಾವಳಿ...

ಮನಬಂದಂತೆ ವಿದ್ಯಾರ್ಥಿಗೆ ಥಳಿಸಿದ ಕೇಸ್:‌ ಆರೋಪಿ ಶಿಕ್ಷಕ ಅರೆಸ್ಟ್.!‌

ಮನಬಂದಂತೆ ವಿದ್ಯಾರ್ಥಿಗೆ ಥಳಿಸಿದ ಕೇಸ್:‌ ಆರೋಪಿ ಶಿಕ್ಷಕ ಅರೆಸ್ಟ್.!‌ ಚಿತ್ರದುರ್ಗ: 9 ವರ್ಷದ...