ದರೋಡೆಕೋರರನ್ನು ಬೆನ್ನಟ್ಟಿ ಹಿಡಿದ ನಟ ರಘು ಭಟ್ ಅವರಗೆ ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಅವರಿಂದ ಸನ್ಮಾನ.

Date:

ನಟ ರಘು ಭಟ್  ಕುಟುಂಬದೊಂದಿಗೆ ಮನೆ ಹೋಗುತ್ತಿರುವಾಗ.  ಹಲ್ಸೂರ್ ಠಾಣಾ ವ್ಯಾಪ್ತಿಯ RMZ ಬಳಿ ಕಾರೊಂದನ್ನು ಅಡ್ಡ ಗಟ್ಟಿ ದರೋಡೆಗೆ ಯತ್ನಿಸಿದ್ದ ಕಳ್ಳರು   ದರೋಡೆಕೊರರಿಬ್ಬರು ಕಾರು ಚಾಲಕನ ಬಳಿ ಮೊಬೈಲ್ ಹಾಗೂ ಚೈನ್ ಪಡೆದು ಪರಾರಿಯಾಗುತ್ತಿದ್ದರು.ಮಧ್ಯರಾತ್ರಿ 2 ರಿಂದ 3 ಗಂಟೆ ಅವಧಿಯಲ್ಲಿ ಕಾರೊಂದನ್ನು ಅಡ್ಡಗಟ್ಟಿ ದರೋಡೆ ಮಾಡಿ‌ ಪರಾರಿ ಆಗ್ತಿದ್ದ ಕಳ್ಳರು ಅವರನ್ನು ಚೇಸ್ ಮಾಡಿದ ರಘುಭಟ್ ಸುಮಾರು ಎರಡು ಕಿಮೀ ಸಿನಿಮೀಯಾ ರೀತಿಯಲ್ಲಿ ಚೇಸಿಂಗ್ ಮಾಡಿ ಅವರನ್ನು‌ಸೆರೆ ಹಿಡಿದಿದ್ದಾರೆ.

 ದರೋಡೆಕೋರರು ಮಾರಕಾಸ್ತ್ರಗಳನ್ನು‌ ಹೊಂದಿದ್ದರು ಎಂದು ಹೇಳಲಾಗುತ್ತಿತ್ತು. ನಂತರ ಅವರು ಪೋಲಿಸರಿಗೆ ವಶಕ್ಕೆ ಪಡೆದರು ದರೋಡೆಕೋರರನ್ನು ಬೆನ್ನಟ್ಟಿ ಹಿಡಿದ್ದ ನಟ ರಘು ಭಟ್ ಅವರನ್ನು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಸನ್ಮಾನಿಸಿ ಅಭಿನಂದಿಸಿದರು.

Share post:

Subscribe

spot_imgspot_img

Popular

More like this
Related

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...