ದರ್ಶನ್ ಕಾಲ್ಶೀಟ್ ಗಾಗಿ ಕಾಯುತ್ತಿದ್ದಾರೆ ಅಲ್ಲು ಅರ್ಜುನ್ ಚಿತ್ರದ ತೆಲುಗು ನಿರ್ದೇಶಕ.!

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಯಾವ ವರ್ಷವೂ ಸಹ ಖಾಲಿ ಇಲ್ಲ ಪ್ರತಿ ವರ್ಷದಿಂದ ವರ್ಷಕ್ಕೆ ದರ್ಶನ್ ಅವರ ಕಾಲ್ಶೀಟ್ ತುಂಬಾ ಬ್ಯುಸಿ ಆಗುತ್ತಲೇ ಇದೆ. ಹೌದು ಈ ವರ್ಷ ಯಜಮಾನ ಮತ್ತು ಕುರುಕ್ಷೇತ್ರ ಚಿತ್ರಗಳ ಮೂಲಕ ಡಬಲ್ ಬ್ಲಾಕ್ ಬಸ್ಟರ್ ಹಿಟ್ ನೀಡಿ ಸಕ್ಸಸ್ ಟ್ರ್ಯಾಕ್ಗೆ ಮರಳಿರುವ ಡಿ ಬಾಸ್ ಅವರು ಇದೀಗ ಒಡೆಯ ಮತ್ತು ರಾಬರ್ಟ್ ಎರಡು ಚಿತ್ರಗಳ ಶೂಟಿಂಗ್ನಲ್ಲಿ ಬ್ಯುಸಿ ಇದ್ದಾರೆ. ಇನ್ನು ಇದಲ್ಲದೆ ಇನ್ನೂ ಮುಂತಾದ ಹಲವಾರು ಪ್ರಾಜೆಕ್ಟ್ಗಳು ದರ್ಶನ್ ಅವರ ಕೈನಲ್ಲಿ ಇದ್ದು ಇದೀಗ ಮತ್ತೊಂದು ಬಿಗ್ ಪ್ರಾಜೆಕ್ಟ್ ನ ಜೊತೆ ದರ್ಶನ್ ಅವರ ಹೆಸರು ತಳುಕು ಹಾಕಿಕೊಂಡಿದೆ.

ಹೌದು ತೆಲುಗಿನಲ್ಲಿ ಅಲ್ಲು ಅರ್ಜುನ್ ನಟಿಸಿದ್ದ ನಾ ಪೇರು ಸೂರ್ಯ ನ ಇಲ್ಲು ಇಂಡಿಯಾ ಎಂಬ ಚಿತ್ರದ ನಿರ್ದೇಶಕ ವಕ್ಕಂತಮ್ ವಂಶಿ ಅವರು ದರ್ಶನ್ ಅವರಿಗೆ ಇದೀಗ ಚಿತ್ರವೊಂದನ್ನು ನಿರ್ದೇಶನ ಮಾಡಲು ತಯಾರಾಗಿದ್ದಾರಂತೆ. ಹೌದು ಮೂಲಗಳ ಪ್ರಕಾರ ವಂಶಿ ಅವರು ದರ್ಶನ್ ಅವರಿಗೋಸ್ಕರ ಸ್ಪೆಷಲ್ ಕತೆಯೊಂದನ್ನು ರೆಡಿ ಮಾಡಿದ್ದು ಕನ್ನಡದಲ್ಲಿ ದರ್ಶನ್ ಅವರಿಗೆ ನಿರ್ದೇಶನ ಮಾಡಲಿದ್ದಾರಂತೆ. ಇನ್ನೂ ವಂಶಿ ಅವರು ಈ ಬಾರಿ ಕಂಪ್ಲೀಟ್ ಆಕ್ಷನ್ ಚಿತ್ರವನ್ನು ದರ್ಶನ್ ಅವರಿಗೆ ನಿರ್ದೇಶನ ಮಾಡಲಿದ್ದು ಬಿಗ್ ಬಜೆಟ್ನ ಚಿತ್ರ ಇದಾಗಲಿದೆ ಎಂಬ ಮಾತು ಕೇಳಿ ಬರುತ್ತಿವೆ.

Share post:

Subscribe

spot_imgspot_img

Popular

More like this
Related

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ ಸ್ಯಾಂಡಲ್‌ವುಡ್‌ನ ಖ್ಯಾತ ನಟ...

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಜಾ

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ...

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ? ಇಲ್ಲಿ ತಿಳಿಯಿರಿ

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ?...

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....