ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ ಬಂದ ನಟ ವಿನೋದ್ ಪ್ರಭಾಕರ್!

Date:

ಬೆಂಗಳೂರು: ಜೈಲಿನಲ್ಲಿ ಎರಡು ದಿನ ಕಳೆದಿರುವ ನಟ ದರ್ಶನ್ ನೋಡಲು ಆತನ ಆಪ್ತ ಸ್ನೇಹಿತ ನಟ ವಿನೋದ್ ಪ್ರಭಾಕರ್ ಕೂಡ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. ಇವರನ್ನು ಪೊಲೀಸರು ಹಂತ ಹಂತವಾಗಿ ತಪಾಸಣೆ ಮಾಡಿ ಜೈಲಿನ ಒಳಗೆ ನೋಡಲು ಅವಕಾಶ ಕೊಡಲು ಮುಂದಾಗಿದ್ದಾರೆ.
ಗೇಟಿನ ಹೊರಗೆ ಕಾರನ್ನು ನಿಲ್ಲಿಸಿ ಸಾಮಾನ್ಯ ಜನರಂತೆ ನಡೆದುಕೊಂಡ ಹೋದ ವಿನೋದ್ ಪ್ರಭಾಕರ್ ಅವರಿಗೆ ಮೊಬೈಲ್ ನಿಷೇಧದ ಬಗ್ಗೆ ಮಾಹಿತಿ ನೀಡಿ ನಂತರ ಒಳಗೆ ಬಿಡಲು ಮುಂದಾಗಿದ್ದಾರೆ. ಇನ್ನು ನಟ ದರ್ಶನ್ ಮತ್ತು ವಿನೋದ್ ಪ್ರಭಾಕರ್ ಸ್ನೇಹಿತರಾಗಿದ್ದು ‘ನವಗ್ರಹ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ ಕಿಡಿ

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ...

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್!

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್! ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ...

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ: ಸಿಎಂ ಸಿದ್ದರಾಮಯ್ಯ

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ...

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ ಬೆಂಗಳೂರು:...