ದರ್ಶನ್ ವಿರುದ್ಧ ಸಿಎಂ ಸಿಡಿಮಿಡಿ… ರಾತ್ರಿ 3 ಗಂಟೆಗೆ ಯಾರ್ರೀ‌ ಕಲ್ಲು ತೂರ್ತಾರೆ ಎಂದು ಪ್ರಶ್ನೆ ಮಾಡಿದ ಕುಮಾರಸ್ವಾಮಿ..!

Date:

ಮುಖ್ಯಮಂತ್ರಿ ಹೆಚ್.ಡಿ‌ ಕುಮಾರಸ್ವಾಮಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವಿರುದ್ಧ ಸಿಡಿಮಿಡಿ‌ಗೊಂಡಿದ್ದಾರೆ.
ದರ್ಶನ್ ಮನೆ‌ ಮೇಲೆ ನಡೆದ ಕಲ್ಲು ತೂರಾಟದ ಘಟನೆ ಬಗ್ಗೆ ಮಂಡ್ಯದಲ್ಲಿ ಸಿಎಂ ಪ್ರತಿಕ್ರಿಯೆ ನೀಡಿದರು…!
ರಾತ್ರಿ 3 ಗಂಟೆಗೆ ಯಾರು ಮನೆ ಮೇಲೆ ಕಲ್ಲು ತೂರಾಟ ಮಾಡುತ್ತಾರೆ. ನಾನೇ ಭದ್ರತೆ ನೀಡುವಂತೆ ಹೇಳಿದೆ.‌ ಸಿಸಿಟಿವಿ ಫೂಟೇಜ್ ಚೆಕ್ ಮಾಡಿದ್ದರೆ ಎಲ್ಲಾ ಗೊತ್ತಾಗುತ್ತಿತ್ತು. ಆದರೆ ಅವರ ಮನೆ ಮುಂದಿನ ಸಿಸಿಟಿವಿ ಕ್ಯಾಮರಾ ಆಫ್ ಆಗಿತ್ತು…ಅದನ್ನೇಕೆ ಆಫ್ ಮಾಡಿದ್ದರು ಎಂದು ಸಿಎಂ ಪ್ರಶ್ನೆ ಮಾಡಿದರು. ಸಿನಿಮಾ ಡ್ರಾಮ ಹೆಚ್ಚು ದಿನ ನಡೆಯಲ್ಲ ಎಂದರು.

ನಿಖಿಲ್ ಸೋಲಿಸಲು ಅನೇಕರು ಒಂದಾಗಿದ್ದಾರೆ. ಎಷ್ಟು ಜನ ಒಂದಾದರೂ ಗೆಲುವು ನಿಖಿಲ್ ಅವರದ್ದು. ನಿಖಿಲ್ ಸ್ಪರ್ಧೆ ಮಾಡುತ್ತಿರುವುದರಿಂದ ಮಂಡ್ಯ ಬಿಜೆಪಿ‌ ಮುಕ್ತವಾಗಿದೆ ಎಂದರು.
ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ನಡುವೆ ಜಿದ್ದಾಜಿದ್ದಿನ ಹೋರಾಟ ಇದೆ. ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಸುಮತಾ ಅವರಿಗೆ ಬೆಂಬಲ ಘೋಷಿಸಿದೆ

Share post:

Subscribe

spot_imgspot_img

Popular

More like this
Related

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...