ದಾಖಲೆ ಕೊಡದಿದ್ದಕ್ಕೆ ನೆಲದ ಮೇಲೆ ಉರುಳಿಸಿ ಕೊಂಡು ವ್ಯಕ್ತಿಗೆ ಹೊಡೆದ ಪೊಲೀಸರು..!

Date:

ಹೊಸ ಸಂಚಾರಿ ನಿಯಮ ಜಾರಿಗೆ ಬಂದ ನಂತರ ದೇಶದಾದ್ಯಂತ ಪೊಲೀಸರ ಹಾವಳಿ ಹೆಚ್ಚಾಗಿದೆ. ಅತಿ ಹೆಚ್ಚು ಸಂಖ್ಯೆಯಲ್ಲಿ ಪೊಲೀಸರು ಸಂಚಾರಿ ನಿಯಮ ಉಲ್ಲಂಘನೆ ಮಾಡುವವರಿಗೆ ದಂಡ ಹಾಕಲು ಎಲ್ಲೆಂದರಲ್ಲಿ ಕಾಯುತ್ತಾ ನೀಡಿದ್ದಾರೆ. ಇನ್ನು ಈ ಹೊಸ ಸಂಚಾರ ನಿಯಮ ಬಂದ ನಂತರ ಸಾಮಾನ್ಯ ಜನರು ಮತ್ತು ಪೊಲೀಸರ ನಡುವೆ ಸಾಕಷ್ಟು ಜಗಳಗಳು ನಡೆಯುತ್ತಿವೆ.

ಉತ್ತರ ಪ್ರದೇಶದ ಸಿದ್ಧಾರ್ಥ ನಗರದಲ್ಲಿ ತಂದೆ ಮತ್ತು ಮಗ ಬೈಕ್ನಲ್ಲಿ ತೆರಳುವ ವೇಳೆ ಪೊಲೀಸರು ಅಡ್ಡಗಟ್ಟಿ ದಾಖಲೆಯನ್ನು ಕೇಳಿದ್ದಾರೆ. ಇನ್ನು ಸರಿಯಾದ ದಾಖಲೆಗಳು ಇಲ್ಲ ತದನಂತರ ಮನೆಯಿಂದ ತಂದು ಕೊಡುತ್ತೇನೆ ಎಂದು ಸವಾರ ಹೇಳಿದ್ದಾನೆ. ಇದಕ್ಕೆ ಬೈಕ್ ಕೀಯನ್ನು ಕೊಟ್ಟು ತೆರಳಬೇಕು ಎಂದು ಪೊಲೀಸರು ಆತನಿಗೆ ಹೇಳಿದ್ದಾರೆ. ಇದಕ್ಕೆ ನಿರಾಕರಿಸಿದ ಸವಾರರನ್ನು ಮಗನ ಎದುರೇ ನೆಲಕ್ಕೆ ಕೆಡವಿಕೊಂಡು ಪೊಲೀಸರು ಹೊಡೆದಿದ್ದಾರೆ. ಇನ್ನು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಪೊಲೀಸರ ನಡೆಗೆ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...