No menu items!
13.3 C
Munich
Thursday, April 30, 2026

ದಿಢೀರ್ ಧರ್ಮಸ್ಥಳಕ್ಕೆ ಭೇಟಿ ನೀಡಿದ ಯಡಿಯೂರಪ್ಪ ! ಯಾಕೆ ಗೊತ್ತಾ ?

Must read

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ  ವಿಶೇಷ ಪೂಜೆ ಸಲ್ಲಿಸಿ ರಾಜ್ಯದಲ್ಲಿ ಸುಖ-ಶಾಂತಿ, ನೆಮ್ಮದಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ನಂತರ ಧರ್ಮಸ್ಥಳದ  ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರೊಂದಿಗೆ ಮಾತುಕತೆ ನಡೆಸಿದರು. ರಾಜ್ಯದಲ್ಲಿ ಮಳೆಯಿಂದಾದ ಹಾನಿ ಹಾಗೂ ಜನರ ಸಂಕಷ್ಟಗಳ ಬಗ್ಗೆ ಮಾತನಾಡಿದರು .

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article