ದಿ. ಜಯಲಲಿತಾ ಚಿನ್ನಾಭರಣ ಹಿಂತಿರುಗಿಸಲು ದಿನಾಂಕ ನಿಗದಿ ಪಡಿಸಿದ ಕರ್ನಾಟಕ ಕೋರ್ಟ್

Date:

ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ವಿಚಾರಣೆ ನಡೆಸಿದ ಹೈಕೋರ್ಟ್‌, ಜಪ್ತಿಯಾದ ಜಯಲಲಿತಾ ಒಡವೆಯನ್ನು ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲು ಸೂಚನೆ ನೀಡಿದೆ.ಮಾರ್ಚ್ 6 ಮತ್ತು 7 ರಂದು ಒಡವೆಯನ್ನು ತಮಿಳುನಾಡು ಸರ್ಕಾರಕ್ಕೆ‌ ಹಸ್ತಾಂತರಿಸಬೇಕು ಎಂದು ನ್ಯಾ. ಮೋಹನ್‌ ಸೂಚಿಸಿದ್ದಾರೆ.
ಒಡವೆ ಸ್ವೀಕರಿಸಲು ತಮಿಳುನಾಡಿನಿಂದ ಇಬ್ಬರು ಅಧಿಕಾರಿಗಳ ನೇಮಕವಾಗಬೇಕು. ತಮಿಳುನಾಡು ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಐಜಿಪಿ ವಿಜಿಲೆನ್ಸ್ ಹಾಜರಿರಬೇಕು ಎಂದು ಹೈಕೋರ್ಟ್‌ ಸೂಚಿಸಿದೆ. ಕರ್ನಾಟಕಕ್ಕೆ ಕೊಡಬೇಕಾದ‌ 5 ಕೋಟಿ ರೂ. ವ್ಯಾಜ್ಯ ಶುಲ್ಕ ಇನ್ನೂ ಪಾವತಿಯಾಗಿಲ್ಲ ಎಂದು ಕೋರ್ಟ್‌ಗೆ ಎಸ್‌ಪಿಪಿ ಕಿರಣ್ ಜವಳಿ ಮಾಹಿತಿ ನೀಡಿದರು. ಮುಂದಿನ‌ ವಿಚಾರಣೆಯನ್ನು ಹೈಕೋರ್ಟ್‌ ಮಾ.6 ಕ್ಕೆ ನಿಗದಿಪಡಿಸಿದೆ.

Share post:

Subscribe

spot_imgspot_img

Popular

More like this
Related

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...

ಹೊಸಕೋಟೆ ಸಮೀಪ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು.!

ಹೊಸಕೋಟೆ ಸಮೀಪ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು.! ಹೊಸಕೋಟೆ:...

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನ

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನದೇವನಹಳ್ಳಿ: ಬಿಕ್ಲು...

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ...