ದಿ. ಜಯಲಲಿತಾ ಚಿನ್ನಾಭರಣ ಹಿಂತಿರುಗಿಸಲು ದಿನಾಂಕ ನಿಗದಿ ಪಡಿಸಿದ ಕರ್ನಾಟಕ ಕೋರ್ಟ್

Date:

ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ವಿಚಾರಣೆ ನಡೆಸಿದ ಹೈಕೋರ್ಟ್‌, ಜಪ್ತಿಯಾದ ಜಯಲಲಿತಾ ಒಡವೆಯನ್ನು ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲು ಸೂಚನೆ ನೀಡಿದೆ.ಮಾರ್ಚ್ 6 ಮತ್ತು 7 ರಂದು ಒಡವೆಯನ್ನು ತಮಿಳುನಾಡು ಸರ್ಕಾರಕ್ಕೆ‌ ಹಸ್ತಾಂತರಿಸಬೇಕು ಎಂದು ನ್ಯಾ. ಮೋಹನ್‌ ಸೂಚಿಸಿದ್ದಾರೆ.
ಒಡವೆ ಸ್ವೀಕರಿಸಲು ತಮಿಳುನಾಡಿನಿಂದ ಇಬ್ಬರು ಅಧಿಕಾರಿಗಳ ನೇಮಕವಾಗಬೇಕು. ತಮಿಳುನಾಡು ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಐಜಿಪಿ ವಿಜಿಲೆನ್ಸ್ ಹಾಜರಿರಬೇಕು ಎಂದು ಹೈಕೋರ್ಟ್‌ ಸೂಚಿಸಿದೆ. ಕರ್ನಾಟಕಕ್ಕೆ ಕೊಡಬೇಕಾದ‌ 5 ಕೋಟಿ ರೂ. ವ್ಯಾಜ್ಯ ಶುಲ್ಕ ಇನ್ನೂ ಪಾವತಿಯಾಗಿಲ್ಲ ಎಂದು ಕೋರ್ಟ್‌ಗೆ ಎಸ್‌ಪಿಪಿ ಕಿರಣ್ ಜವಳಿ ಮಾಹಿತಿ ನೀಡಿದರು. ಮುಂದಿನ‌ ವಿಚಾರಣೆಯನ್ನು ಹೈಕೋರ್ಟ್‌ ಮಾ.6 ಕ್ಕೆ ನಿಗದಿಪಡಿಸಿದೆ.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...