ದುಪ್ಪಟ್ಟು ಹಣ ಪಡೆದು ಗೊಬ್ಬರ ಮಾರಾಟ: ಅಂಗಡಿ ಮೇಲೆ ದಾಳಿ!

Date:

ದುಪ್ಪಟ್ಟು ಹಣ ಪಡೆದು ಗೊಬ್ಬರ ಮಾರಾಟ: ಅಂಗಡಿ ಮೇಲೆ ದಾಳಿ!

ಕಲಬುರ್ಗಿ:- ಜಿಲ್ಲೆಯ ರೈತರಿಂದ ದುಪ್ಪಟ್ಟು ಹಣ ಪಡೆದು ಗೊಬ್ಬರ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ಅಂಗಡಿ ಮಾಲೀಕನಿಗೆ ನೋಟಿಸ್ ನೀಡಿದ್ದಾರೆ.

ಅಫಜಲಪುರ ತಾಲೂಕಿನ ಗಾಣಗಾಪುರದ ಶ್ರೀ ರೇವಣಸಿದ್ದೇಶ್ವರ ಅಗ್ರೋ ಏಜೆನ್ಸಿಯ ಗೊಬ್ಬರದ ಅಂಗಡಿ ಮಾಲೀಕ, ಗೊಬ್ಬರ ಹಾಗೂ ಇತರೆ ವಸ್ತುಗಳನ್ನು ಎಂಆರ್‌ಪಿ ದರಕ್ಕಿಂತ ಎರಡು ಪಟ್ಟು ಜಾಸ್ತಿ ಬೆಲೆಗೆ ರೈತರಿಗೆ ಮಾರಾಟ ಮಾಡುತ್ತಿದ್ದಾರೆ.

ಅಲ್ಲದೆ ರೈತರು ಗೊಬ್ಬರದ ಬಿಲ್ ಕೇಳಿದ್ರೆ ನಕಲಿ ಬಿಲ್ ನೀಡುತ್ತಿದ್ದಾರೆ. ಸದ್ಯ ರೈತ ಹಾಗೂ ಅಂಗಡಿ ಮಾಲೀಕರ ವೀಡಿಯೋ ವೈರಲ್ ಆಗುತ್ತಿದ್ದಂತೆ ಕೃಷಿ ಇಲಾಖೆ ಅಧಿಕಾರಿಗಳು ಅಂಗಡಿ ಮೇಲೆ ದಾಳಿ ನಡೆಸಿ ಅಂಗಡಿ ಮಾಲೀಕನಿಗೆ ನೋಟಿಸ್ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ...

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು ಸಾವು

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು...

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...