ದೆಹಲಿಯ ಕೆಂಪುಕೋಟೆಯಲ್ಲಿ ರಾರಾಜಿಸಿದ ರಾಜಕುಮಾರ!

Date:

ಇಂದು ದೇಶದ ಅತ್ಯಂತ 72ನೇ ಗಣ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಬಹುಮುಖ್ಯವಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡುವ ಮುಖಾಂತರ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

 

ಈ ಒಂದು ಕಾರ್ಯಕ್ರಮದಲ್ಲಿ ಕನ್ನಡದ ವರನಟ ಡಾ. ರಾಜಕುಮಾರ್ ಅವರು ರಾರಾಜಿಸಿದರು. ವಿವಿಧ ರಾಜ್ಯಗಳ ಸ್ತಬ್ಧ ಚಿತ್ರಗಳನ್ನು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮೆರವಣಿಗೆ ಮಾಡಲಾಯಿತು. ಹೀಗೆ ಮೆರವಣಿಗೆ ಮಾಡಲಾದ ಸ್ತಬ್ಧ ಚಿತ್ರಗಳಲ್ಲಿ ಕರ್ನಾಟಕದ ಪರವಾಗಿ ವಿಜಯನಗರ ಸಾಮ್ರಾಜ್ಯದ ಸ್ತಬ್ಧಚಿತ್ರ ಇತ್ತು.

 

 

ವಿಜಯನಗರ ಸಾಮ್ರಾಜ್ಯವನ್ನು ಸ್ತಬ್ಧ ಚಿತ್ರದ ಮೂಲಕ ಮರುಸೃಷ್ಟಿ ಮಾಡಲಾಗಿತ್ತು. ಈ ಸ್ತಬ್ಧಚಿತ್ರದಲ್ಲಿ ಅಣ್ಣಾವ್ರು ಅಭಿನಯಿಸಿದ ಕೃಷ್ಣದೇವರಾಯ ಪಾತ್ರದ ಮೂರ್ತಿಯನ್ನು ಇರಿಸಲಾಗಿತ್ತು. ಹೌದು ಅಣ್ಣಾವ್ರ ಮೂರ್ತಿಯನ್ನು ಈ ಸ್ತಬ್ಧಚಿತ್ರದಲ್ಲಿ ಇರಿಸಲಾಗಿತ್ತು. ಈ ಒಂದು ಸ್ತಬ್ಧಚಿತ್ರ ಕನ್ನಡಿಗರ ಮನಸ್ಸನ್ನು ಗೆದ್ದಿದೆ.

 

Share post:

Subscribe

spot_imgspot_img

Popular

More like this
Related

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ ಬೆಂಗಳೂರು:...

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...