ದೆಹಲಿಯ ರಾಮ್ ಮನೋಹರ್ ಆಸ್ಪತ್ರೆಯಲ್ಲಿ ಡಿಕೆಶಿಗೆ ಚಿಕಿತ್ಸೆ

Date:

ಡಿಕೆಶಿ ಅವರನ್ನು ಭೇಟಿ ಮಾಡಿದ ಬಳಿಕ ರಾಮಲಿಂಗಾರೆಡ್ಡಿ ಅವರು ಡಿಕೆಶಿಯವರನ್ನ ನಾನು ಭೇಟಿ ಮಾಡಿದ್ದೇನೆ ನನ್ನನ್ನ ನೋಡಿ ವಿಶ್ ಮಾಡಿದ್ರುಅವರ ಆರೋಗ್ಯದ ಬಗ್ಗೆ ವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ ವೈದ್ಯರು ಜನರಲ್ ಚೆಕ್ ಅಪ್ ಮಾಡ್ತಿದ್ದಾರೆ ಎಂದರು.

ಸ್ವಾಯತ್ತ ಸಂಸ್ಥೆಗಳನ್ನ ಬಳಸಿಕೊಂಡು ಹಣಿಯುವ ಕೆಲಸ ನಡೆದಿದೆ ಇದೆಲ್ಲ ಕೇಂದ್ರ ಬಿಜೆಪಿ ನಾಯಕರಿಂದ ಪಿತೂರಿ ಅರೆಸ್ಟ್ ಮಾಡಬೇಕೆಂದೇ ಈ ರೀತಿ ಮಾಡಿದ್ದಾರೆ ವಿಪಕ್ಷಗಳನ್ನೇ ಯಾಕೆ ಟಾರ್ಗೆಟ್ ಮಾಡ್ತಿದ್ದಾರೆ

ಐಟಿ,ಇಡಿಯವರು ಅವರ ಕೆಲಸ ಮಾಡಲಿ ಆದರೆ ಬೇರೆಯವರ ಕೈಗೊಂಬೆಯಾಗಿ ಮಾಡುವುದು ದುರುದ್ದೇಶಪೂರಿತ ಕೃತ್ಯ ನ್ಯಾಯಕ್ಕೆ ಯಾವತ್ತೂ ಜಯ ಸಿಗಲಿದೆ ದೆಹಲಿಯಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...