ದೆಹಲಿ ಪ್ರವಾಸ ರದ್ದುಗೊಳಿಸಿ ನೆರೆ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಯಡಿಯೂರಪ್ಪ !?

Date:

ಮಳೆ ಹಾಗೂ ನೆರೆಯಿಂದ ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ನಡೆಸಿ ಸಂತ್ರಸ್ತರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು  ಭೇಟಿ ಮಾಡಲಿದ್ದಾರೆ ಹಾಗೂ   ಪರಿಹಾರ ಕಾರ್ಯಗಳ ಪ್ರಗತಿ ಕುರಿತಾಗಿ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ಸಭೆ ನಡೆಸಿ ಸಲಹೆ ಸೂಚನೆ ನೀಡಲಿದ್ದಾರೆ.

ಮತ್ತೆ ಮಳೆ ನೆರೆಹಾವಳಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಹಾನಿ ಸಂಭವಿಸಿದೆ. ಇದರಿಂದಾಗಿ ಜನ ಸಂಕಷ್ಟಕ್ಕೆ ಸಿಲುಕಿದ್ದು, ಸಿಎಂ ಯಡಿಯೂರಪ್ಪ ಅವರು ಇದೇ ಕಾರಣಕ್ಕೆ ದೆಹಲಿ ಪ್ರವಾಸ ರದ್ದುಗೊಳಿಸಿ ಬೆಳಗಾವಿ ಜಿಲ್ಲೆಗೆ ತೆರಳಲಿದ್ದಾರೆ ಹಾಗೂ  ನೆರೆ ಸಂತ್ರಸ್ತರ ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ .

Share post:

Subscribe

spot_imgspot_img

Popular

More like this
Related

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಕಳೆದ ವಾರದ ಕನ್ನಡ ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ...

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ ದೇವನಹಳ್ಳಿಬೆಂಗಳೂರು: ಕೆಂಪೇಗೌಡ...