ದೇವದತ್ ಪಡಿಕ್ಕಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ

Date:

ಭಾರತೀಯ ತಂಡದಲ್ಲಿ ಕೋವಿಡ್-19 ಪ್ರಕರಣ ಕಾಣಿಸಿಕೊಂಡಿದ್ದರಿಂದ ಭಾರತ-ಶ್ರೀಲಂಕಾ ಟಿ20ಐ ಸರಣಿಗೆ ತೊಂದರೆಯಾಗುವ ಭೀತಿ ಎದುರಾಗಿತ್ತು. ಆದರೆ ಇತ್ತಂಡಗಳ ದ್ವಿತೀಯ ಪಂದ್ಯ ಮುಂದು ದಿನ ಮುಂದೂಡಲ್ಪಟ್ಟು ಶುರುವಾಗುತ್ತಿದೆ. ಜುಲೈ 28ರಂದು ದ್ವಿತೀಯ ಟಿ20ಐ ಪಂದ್ಯ ನಡೆಯುತ್ತಿದೆ.

ಕೊಲಂಬೋದ ಆರ್‌ ಪ್ರೇಮದಾಸ ಸ್ಟೇಡಿಯಂನಲ್ಲಿ ಬುಧವಾರ ನಡೆಯಲಿರುವ ದ್ವಿತೀಯ ಟಿ20ಐ ಪಂದ್ಯದಲ್ಲಿ ಭಾರತ ತಂಡದಲ್ಲಿ ಒಟ್ಟು ನಾಲ್ವರು ಪಾದಾರ್ಪಣೆ ಪಂದ್ಯ ಮಾಡಿದ್ದಾರೆ. ದೇವದತ್ ಪಡಿಕ್ಕಲ್, ಋತುರಾಜ್ ಗಾಯಕ್ವಾಡ್, ನಿತೀಶ್ ರಾಣಾ ಮತ್ತು ಚೇತನ್ ಸಕಾರಿಯಾ ಒಂದು ಟಿ20ಐ ಪಾದಾರ್ಪಣೆ ಪಂದ್ಯ ಆಡುತ್ತಿದ್ದಾರೆ. ಭಾರತ ತಂಡದಲ್ಲಿ ಆಲ್ ರೌಂಡರ್ ಕೃನಾಲ್ ಪಾಂಡ್ಯಗೆ ಕೋವಿಡ್ ಸೋಂಕು ಪಾಸಿಟಿವ್ ಬಂದಿತ್ತು. ಹೀಗಾಗಿ ತಂಡದ ಇನ್ನೊಂದಿಷ್ಟು ಜನ ಕೂಡ ಕ್ವಾರಂಟೈನ್ ಪಾಲಿಸಿಬೇಕಾದ ಅನಿವಾರ್ಯತೆ ಸೃಷ್ಠಿಯಾಗಿದೆ. ಆದ್ದರಿಂದ ಯುವ ಆಟಗಾರರ ಪಾದಾರ್ಪಣೆಗೆ ದಾರಿಯಾಗಿದೆ.

ಭಾರತ ಪ್ಲೇಯಿಂಗ್ XI
ಶಿಖರ್ ಧವನ್ (ಸಿ), ಋತುರಾಜ್ ಗಾಯಕ್ವಾಡ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ರಾಹುಲ್ ಚಾಹರ್, ನವದೀಪ್ ಸೈನಿ, ಚೇತನ್ ಸಕರಿಯಾ, ವರುಣ್ ಚಕ್ರವರ್ತಿ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...