ದೇವರಾಜ್ ಪುತ್ರ ಪ್ರಣಮ್ ಗೆ ಎದುರಾಯ್ತು ಸಂಕಷ್ಟ..!! ರಕ್ತ ಪರೀಕ್ಷೆಯಲ್ಲಿ ಬಯಲಾಯ್ತು ಸತ್ಯ..!!?

Date:

ದೇವರಾಜ್ ಪುತ್ರ ಪ್ರಣಮ್ ಗೆ ಎದುರಾಯ್ತು ಸಂಕಷ್ಟ..!! ರಕ್ತ ಪರೀಕ್ಷೆಯಲ್ಲಿ ಬಯಲಾಯ್ತು ಸತ್ಯ..!!?

ಕಳೆದ ವರ್ಷ ಜಯನಗರದಲ್ಲಿ ತಡೆ ರಾತ್ರಿ ನಡೆದ ಕಾರು ಅಪಘಾತದ ಬಗ್ಗೆ ಸದ್ಯ ಸತ್ಯಾಂಶಗಳನ್ನ ಪೊಲೀಸರು ಒಂದೊಂದಾಗಿಯೇ ಹೊರ ತೆಗೆಯುತ್ತಿದ್ದಾರೆ.. ಈ ವಿಚಾರವಾಗಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು ಇದರಲ್ಲಿ ದೇವರಾಜ್ ಅವರ ಪುತ್ರ ಪ್ರಣಮ್ ಗಾಂಜಾ ಸೇವಿಸಿರುವುದು ರಕ್ತ ಪರೀಕ್ಷೆಯಲ್ಲಿ ಕನ್ಫರ್ಮ್ ಆಗಿದ್ದು, ಈ ವಿಚಾರವನ್ನ ಸಹ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ ಎಂಬು ಮಾಹಿತಿ ಲಭ್ಯವಾಗಿದೆ..

ಉದ್ಯಮಿ ಆದಿಕೇಶವುಲು ಮೊಮ್ಮಗ ಗೀತವಿಷ್ಣು ಡ್ರೈವ್ ಮಾಡುವ ಸಂದರ್ಭದಲ್ಲಿ ಕಾರು ಅಪಘಾತಕ್ಕೆ ಈಡಾಗಿತ್ತು.. ಈ ಸಂಧರ್ಭದಲ್ಲಿ ಕಾರ್ ನಲ್ಲಿ ಗಾಂಜಾ ಪತ್ತೆಯಾದ ಬಗ್ಗೆ ವರದಿಯಾಗಿತ್ತು.. ಇನ್ನು ಇದೇ ಕಾರ್ ನಲ್ಲಿದ್ದು ಪ್ರಣಮ್ ತಾವು ಗಾಂಜಾ ಸೇವಿಸಿರಲಿಲ್ಲ ಅಂತ ಹೇಳಿಕೆ‌ ನೀಡಿದ್ರು.. ಆದರೀಗ ರಕ್ತ ಪರೀಕ್ಷೆಯಲ್ಲಿ ಗಾಂಜಾ ಸೇವೆ ಬಗ್ಗೆ ಪುರಾವೆ ಸಹಿತವಾಗಿ ಸಿಕ್ಕಿದ್ದು, ಈ ಎಲ್ಲರಿಗು ಸಂಕಷ್ಟ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ…

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...