“ದೇವೇಗೌಡರ ಕುಟುಂಬ ದೇಶಕ್ಕೆ ಕೊಡುಗೆ ಏನು ಕೊಟ್ಟಿಲ್ಲ”

Date:

ಕೆ.ಆರ್.ಪೇಟೆಯ ಅನರ್ಹ ಜೆಡಿಎಸ್ ಶಾಸಕ ಕೆ.ಸಿ.ನಾರಾಯಣಗೌಡ ಅವರು ದೇವೇಗೌಡರ ಕುಟುಂಬ ದೇಶಕ್ಕೆ ಕೊಡುಗೆ ಏನು ಕೊಟ್ಟಿಲ್ಲ. ಕುಟುಂಬಕ್ಕಷ್ಟೇ ಸೀಮಿತ ಎಂದು ದೇವೇಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೆ.ಆರ್.ಪೇಟೆಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಬಗ್ಗೆ ಜೆಡಿಎಸ್ ನಾಯಕರುಗಳು ಮೊನ್ನೆ ತುಂಬಾ ಹೀನಾಯವಾಗಿ ಮಾತನಾಡಿ ಹೋಗಿದ್ದಾರೆ. ಕಳೆದ ಐದು ವರ್ಷದಿಂದ ಇವರ ಕುಟುಂಬ ಹಾಗು ದೇವೇಗೌಡರ ಹೆಣ್ಣು ಮಕ್ಕಳು ಮಾನಸಿಕ ಕಿರುಕುಳ ಕೊಟ್ಟಿದ್ದಾರೆ ಎಂದು ಆರೋಪಿಸಿದರು.

Share post:

Subscribe

spot_imgspot_img

Popular

More like this
Related

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? ಮನೆ ಸ್ವಚ್ಛತೆಗೆ...

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ ಬೆಂಗಳೂರು: ರಾಜ್ಯದಲ್ಲಿ...

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...