ದೇವೇಗೌಡರ ಪಾಲಿಗೆ ‘ಮುದ್ದು’ಹನುಮೇಗೌಡರು! ನಾಮಪತ್ರ ಹಿಂಪಡೆದು ದೊಡ್ಡಗೌಡ್ರಿಗೆ ಸಿಹಿ ಸುದ್ದಿ ಕೊಟ್ಟ ಸಂಸದ..!

Date:

ಕಾಂಗ್ರೆಸ್ ಸಂಸದ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ವಿರುದ್ಧ ತೊಡೆ ತಟ್ಟಿದ್ದ ಎಸ್.ಪಿ‌ ಮುದ್ದಹನುಮೇಗೌಡ ಈಗ ಅದೇ ದೊಡ್ಡಗೌಡರ ಪಾಲಿಗೆ ‘ಮುದ್ದು’ ಗೌಡರಾಗಿದ್ದಾರೆ.

ತುಮಕೂರಲ್ಲಿ ತನ್ನ ಸಂಸದ ಮುದ್ದುಹನುಮೇಗೌಡರು ಇದ್ದರೂ ಕಾಂಗ್ರೆಸ್ ದೋಸ್ತಿ ಜೆಡಿಎಸ್ ಗೆ ತು‌ಮಕೂರನ್ನು ಬಿಟ್ಟುಕೊಟ್ಟಿದೆ. ಇದರಿಂದ ಬೇಸರಗೊಂಡ ಸಂಸದ ಮುದ್ದಹನುಮೇಗೌಡರು ದೇವೇಗೌಡರ ವಿರುದ್ಧವೇ ಕಣಕ್ಕೆ ಇಳಿದಿದ್ದರು. ನಾಮಪತ್ರ ಸಲ್ಲಿಕೆ ಮಾಡಿದ್ದರು. ಮುದ್ದಹನುಮೇಗೌಡರು ನಾಮಪತ್ರ ಸಲ್ಲಿಸಿದ್ದು ದೇವೇಗೌಡ್ರಿಗೆ ದೊಡ್ಡ ತಲೆನೋವು ತಂದಿತ್ತು. ಆದರೆ  ಕಾಂಗ್ರೆಸ್ ನಾಯಕರ ಒತ್ತಡ,ಮನವೊಲಿಕೆ ಯತ್ನ ಗೆದ್ದಿದ್ದು ಮುದ್ದಹನುಮೇಗೌಡರು ನಾಮಪತ್ರ ವಾಪಸ್ಸು ಪಡೆದಿದ್ದಾರೆ. ಈಗಾಗಿ ದೊಡ್ಡಗೌಡರು ಆರಾಮಾಗಿದ್ದಾರೆ.

ಮುದ್ದಹನುಮೇಗೌಡರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಸಿಟ್ಟಿಗೆದ್ದು ನಾಮಪತ್ರ ಸಲ್ಲಿಸಿದ್ದ , ಮಾಜಿ ಶಾಸಕ ಕೆ.ಎನ್ ರಾಜಣ್ಣ ಸಹ ನಾಮಪತ್ರ ವಾಪಸ್ಸು ಪಡೆದಿದ್ದಾರೆ.

ಮುದ್ದಹನುಮೇಗೌಡ ಮತ್ತು ರಾಜಣ್ಣ ದೇವೇಗೌಡ್ರಿಗೆ ಬೆಂಬಲ ನೀಡಿ ಪ್ರಚಾರ ಮಾಡ್ತಾರ ಎನ್ನುವುದು ಯಕ್ಷಪ್ರಶ್ನೆ.

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...