ದೇವೇಗೌಡ್ರಿಗಾಗಿ ಮೊಮ್ಮಗ ಪ್ರಜ್ವಲ್ ಅದೆಂಥಾ ತ್ಯಾಗ ಮಾಡಲು ಹೊರಟಿದ್ದಾರೆ?

Date:

ಲೋಕಸಭಾ ಚುನಾವಣೆಯಲ್ಲಿ ಹಾಸನದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಎಂಬುದು ಅಧಿಕೃತವಾಗಿ ಘೋಷಣೆಯಾಗಿದೆ.‌ ಪ್ರಜ್ವಲ್ ಕ್ಷೇತ್ರದ ತುಂಬಾ ಓಡಾಡುತ್ತಿದ್ದಾರೆ. ಆದರೆ ಅವರು ತನ್ನ ತಾತ ದೇವೇಗೌಡರಿಗಾಗಿ ಕ್ಷೇತ್ರವನ್ನೆ ತ್ಯಾಗ ಮಾಡಲು ಹೊರಟಿದ್ದಾರೆ ಎಂದು ತಿಳಿದುಬಂದಿದೆ.
ಹಾಸನದಿಂದ 5 ಬಾರಿ ಗೆದ್ದಿರುವ ಮಾಜಿ ಪ್ರಧಾನಿ ದೇವೇಗೌಡರು ಈ ಬಾರಿ ಮೊಮ್ಮಗ ಪ್ರಜ್ವಲ್ ಗೆ ಹಾಸನ ಬಿಟ್ಟುಕೊಟ್ಟಿದ್ದರು‌.‌ ಅವರು ಬೆಂಗಳೂರು ಉತ್ತರ ಅಥವಾ ತುಮಕೂರಿನಲ್ಲಿ ಸ್ಪರ್ಧಿಸುವ ಮನಸ್ಸು ಮಾಡಿದ್ದರು. ಆದರೆ , ಈ ಎರಡು ಕಡೆಗಳಲ್ಲಿ ಗೊಂದಲ ಇರುವುದರಿಂದ ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಅವರು ಹಾಸನದಿಂದಲೇ ಸ್ಪರ್ಧಿಸುತ್ತಾರೆ ಎಂದು ತಿಳಿದುಬಂದಿದೆ ಎಂದು ಖಾಸಗಿ ಚಾನಲ್ ಗಳಲ್ಲಿ ವರದಿಯಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...