ದೇವೇಗೌಡ್ರಿಗಾಗಿ ಮೊಮ್ಮಗ ಪ್ರಜ್ವಲ್ ಅದೆಂಥಾ ತ್ಯಾಗ ಮಾಡಲು ಹೊರಟಿದ್ದಾರೆ?

Date:

ಲೋಕಸಭಾ ಚುನಾವಣೆಯಲ್ಲಿ ಹಾಸನದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಎಂಬುದು ಅಧಿಕೃತವಾಗಿ ಘೋಷಣೆಯಾಗಿದೆ.‌ ಪ್ರಜ್ವಲ್ ಕ್ಷೇತ್ರದ ತುಂಬಾ ಓಡಾಡುತ್ತಿದ್ದಾರೆ. ಆದರೆ ಅವರು ತನ್ನ ತಾತ ದೇವೇಗೌಡರಿಗಾಗಿ ಕ್ಷೇತ್ರವನ್ನೆ ತ್ಯಾಗ ಮಾಡಲು ಹೊರಟಿದ್ದಾರೆ ಎಂದು ತಿಳಿದುಬಂದಿದೆ.
ಹಾಸನದಿಂದ 5 ಬಾರಿ ಗೆದ್ದಿರುವ ಮಾಜಿ ಪ್ರಧಾನಿ ದೇವೇಗೌಡರು ಈ ಬಾರಿ ಮೊಮ್ಮಗ ಪ್ರಜ್ವಲ್ ಗೆ ಹಾಸನ ಬಿಟ್ಟುಕೊಟ್ಟಿದ್ದರು‌.‌ ಅವರು ಬೆಂಗಳೂರು ಉತ್ತರ ಅಥವಾ ತುಮಕೂರಿನಲ್ಲಿ ಸ್ಪರ್ಧಿಸುವ ಮನಸ್ಸು ಮಾಡಿದ್ದರು. ಆದರೆ , ಈ ಎರಡು ಕಡೆಗಳಲ್ಲಿ ಗೊಂದಲ ಇರುವುದರಿಂದ ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಅವರು ಹಾಸನದಿಂದಲೇ ಸ್ಪರ್ಧಿಸುತ್ತಾರೆ ಎಂದು ತಿಳಿದುಬಂದಿದೆ ಎಂದು ಖಾಸಗಿ ಚಾನಲ್ ಗಳಲ್ಲಿ ವರದಿಯಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...