ದೇವೇಗೌಡ್ರಿಗಾಗಿ ಮೊಮ್ಮಗ ಪ್ರಜ್ವಲ್ ಅದೆಂಥಾ ತ್ಯಾಗ ಮಾಡಲು ಹೊರಟಿದ್ದಾರೆ?

Date:

ಲೋಕಸಭಾ ಚುನಾವಣೆಯಲ್ಲಿ ಹಾಸನದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಎಂಬುದು ಅಧಿಕೃತವಾಗಿ ಘೋಷಣೆಯಾಗಿದೆ.‌ ಪ್ರಜ್ವಲ್ ಕ್ಷೇತ್ರದ ತುಂಬಾ ಓಡಾಡುತ್ತಿದ್ದಾರೆ. ಆದರೆ ಅವರು ತನ್ನ ತಾತ ದೇವೇಗೌಡರಿಗಾಗಿ ಕ್ಷೇತ್ರವನ್ನೆ ತ್ಯಾಗ ಮಾಡಲು ಹೊರಟಿದ್ದಾರೆ ಎಂದು ತಿಳಿದುಬಂದಿದೆ.
ಹಾಸನದಿಂದ 5 ಬಾರಿ ಗೆದ್ದಿರುವ ಮಾಜಿ ಪ್ರಧಾನಿ ದೇವೇಗೌಡರು ಈ ಬಾರಿ ಮೊಮ್ಮಗ ಪ್ರಜ್ವಲ್ ಗೆ ಹಾಸನ ಬಿಟ್ಟುಕೊಟ್ಟಿದ್ದರು‌.‌ ಅವರು ಬೆಂಗಳೂರು ಉತ್ತರ ಅಥವಾ ತುಮಕೂರಿನಲ್ಲಿ ಸ್ಪರ್ಧಿಸುವ ಮನಸ್ಸು ಮಾಡಿದ್ದರು. ಆದರೆ , ಈ ಎರಡು ಕಡೆಗಳಲ್ಲಿ ಗೊಂದಲ ಇರುವುದರಿಂದ ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಅವರು ಹಾಸನದಿಂದಲೇ ಸ್ಪರ್ಧಿಸುತ್ತಾರೆ ಎಂದು ತಿಳಿದುಬಂದಿದೆ ಎಂದು ಖಾಸಗಿ ಚಾನಲ್ ಗಳಲ್ಲಿ ವರದಿಯಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...