ದೇವೇಗೌಡ್ರು ಕಾಲಿಗೆ ಬಿದ್ದು ನಮಸ್ಕರಿಸಿದ್ರು ಡಿಕೆಶಿ !?

Date:

ಜಾಮೀನಿನ ಮ‌ೂಲಕ ಹೊರಬಂದ ಡಿಕೆಶಿ ಇದೀಗ  ಮೈಸೂರು, ಮಂಡ್ಯ ಜಿಲ್ಲಾ ಪ್ರವಾಸ ಕೈಗೊಂಡಿರುವ ಡಿ.ಕೆ. ಶಿವಕುಮಾರ್ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ಇದೇ ವೇಳೆ ಅವರು ಚಾಮುಂಡಿಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದರು.

ಮಾಜಿ ಪ್ರಧಾನಿ ದೇವೇಗೌಡರು ಕೂಡ ಚಾಮುಂಡೇಶ್ವರಿ ಸನ್ನಿಧಿಗೆ ಆಗಮಿಸಿದ್ದರು ಹಾಗೆ  ದೇವೇಗೌಡರನ್ನು ಬೇಟಿ ಮಾಡಿದ, ಡಿ.ಕೆ. ಶಿವಕುಮಾರ್ ಅವರು ದೇವೇಗೌಡರ ಕಾಲಿಗೆಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ. ಉಭಯ ನಾಯಕರು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ಡಿ.ಕೆ. ಶಿವಕುಮಾರ್ ಅವರನ್ನು ಜೆಡಿಎಸ್ ನಾಯಕರು ಕೂಡ ಭೇಟಿ ಮಾಡಿದ್ದಾರೆ. ಈ ಎಲ್ಲ ಬೆಳವಣಿಗೆಇಂದ ರಾಜಕೀಯ ವಲಯದಲ್ಲಿ ಎಲ್ಲರಲ್ಲಿ ಮುಂದೇನಾಗ್ತತ್ತೆ ಎಂಬ ಪ್ರಶ್ನೆ ಕೇಳಿಬರುತ್ತಿದೆ .

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...