ದೇಶದಲ್ಲಿ ಹಿಂಸಾಚಾರ ದೌರ್ಜನ್ಯವೆಸಗುವ ಘಟನೆಗಳು ಹೆಚ್ಚಾಗುತ್ತಿದೆ ! ಇದನ್ನು ತಡೆಯುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ !?

Date:

ರಾಹುಲ್ ಗಾಂಧಿ ಅವರು ಕೆಲವು ದಿನಗಳ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ  ಹಲವಾರು ಹೇಳಿಕೆಗಳನ್ನು ಕೊಟ್ಟುಕೊಂಡು ಬಂದಿದ್ದಾರೆ ಆದರೆ ಇದೀಗ ಮತ್ತೆ ಅವರು   ದೇಶದಲ್ಲಿ ಹಿಂಸಾಚಾರ ಹೆಚ್ಚಿರುವುದು, ಮಹಿಳೆಯರ ವಿರುದ್ಧದ ಅಪರಾಧ ಹೆಚ್ಚಾಗಿರುವುದು, ಕಾನೂನಿಗೆ ಬೆಲೆಯಿಲ್ಲದ ಪರಿಸ್ಥಿತಿ ಇದ್ದು ಮಹಿಳೆಯರಿಗೆ ಭದ್ರತೆಯೇ ಇಲ್ಲ ಎಂಬಂತಾಗಿದೆ ಎಂದು ಆರೋಪಿಸಿದರು.

ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರ ಹೆಚ್ಚುತ್ತಿದ್ದು ಅವರ ವಿರುದ್ಧ ದ್ವೇಷಭಾವನೆ ಹರಡಲಾಗುತ್ತಿದೆ. ದಲಿತರನ್ನು ಥಳಿಸಿ ಅವರ ಕೈಗಳನ್ನು ಮುರಿಯುವ ಘಟನೆ ನಡೆಯುತ್ತಿದೆ. ಆದಿವಾಸಿಗಳ ಜಮೀನನ್ನು ಅವರಿಂದ ಕಿತ್ತುಕೊಂಡು ಅವರ ಮೇಲೆ ದೌರ್ಜನ್ಯ ಎಸಗುವ ಘಟನೆಗಳೂ ಕೇಳಿ ಬರ್ತಾ ಇದೆ ಇದೆಲ್ಲಾ ಇದೆಲ್ಲ ಘಟನೆಗಳನ್ನು ತಡೆಯುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ ಎಂದು ರಾಹುಲ್ ಗಾಂಧಿ ಅವರು ಟೀಕೆ ಮಾಡಿದ್ದಾರೆ .

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...