ದೇಶದಲ್ಲಿ ಹಿಂಸಾಚಾರ ದೌರ್ಜನ್ಯವೆಸಗುವ ಘಟನೆಗಳು ಹೆಚ್ಚಾಗುತ್ತಿದೆ ! ಇದನ್ನು ತಡೆಯುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ !?

Date:

ರಾಹುಲ್ ಗಾಂಧಿ ಅವರು ಕೆಲವು ದಿನಗಳ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ  ಹಲವಾರು ಹೇಳಿಕೆಗಳನ್ನು ಕೊಟ್ಟುಕೊಂಡು ಬಂದಿದ್ದಾರೆ ಆದರೆ ಇದೀಗ ಮತ್ತೆ ಅವರು   ದೇಶದಲ್ಲಿ ಹಿಂಸಾಚಾರ ಹೆಚ್ಚಿರುವುದು, ಮಹಿಳೆಯರ ವಿರುದ್ಧದ ಅಪರಾಧ ಹೆಚ್ಚಾಗಿರುವುದು, ಕಾನೂನಿಗೆ ಬೆಲೆಯಿಲ್ಲದ ಪರಿಸ್ಥಿತಿ ಇದ್ದು ಮಹಿಳೆಯರಿಗೆ ಭದ್ರತೆಯೇ ಇಲ್ಲ ಎಂಬಂತಾಗಿದೆ ಎಂದು ಆರೋಪಿಸಿದರು.

ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರ ಹೆಚ್ಚುತ್ತಿದ್ದು ಅವರ ವಿರುದ್ಧ ದ್ವೇಷಭಾವನೆ ಹರಡಲಾಗುತ್ತಿದೆ. ದಲಿತರನ್ನು ಥಳಿಸಿ ಅವರ ಕೈಗಳನ್ನು ಮುರಿಯುವ ಘಟನೆ ನಡೆಯುತ್ತಿದೆ. ಆದಿವಾಸಿಗಳ ಜಮೀನನ್ನು ಅವರಿಂದ ಕಿತ್ತುಕೊಂಡು ಅವರ ಮೇಲೆ ದೌರ್ಜನ್ಯ ಎಸಗುವ ಘಟನೆಗಳೂ ಕೇಳಿ ಬರ್ತಾ ಇದೆ ಇದೆಲ್ಲಾ ಇದೆಲ್ಲ ಘಟನೆಗಳನ್ನು ತಡೆಯುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ ಎಂದು ರಾಹುಲ್ ಗಾಂಧಿ ಅವರು ಟೀಕೆ ಮಾಡಿದ್ದಾರೆ .

Share post:

Subscribe

spot_imgspot_img

Popular

More like this
Related

ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಸಿದ್ದರಾಮಯ್ಯ ಭರವಸೆ

ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಸಿದ್ದರಾಮಯ್ಯ ಭರವಸೆ ಬೆಳಗಾವಿ: ಉತ್ತರಕನ್ನಡ...

ಕೇಂದ್ರ ಸರಕಾರದ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಬಿ.ವೈ.ವಿಜಯೇಂದ್ರ

ಕೇಂದ್ರ ಸರಕಾರದ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಬಿ.ವೈ.ವಿಜಯೇಂದ್ರ ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರ...

ಕೆಎಸ್ ಸಿಎ ಮನವಿ ಬಗ್ಗೆ ನಾವು ಮುಕ್ತ ಮನಸ್ಸಿನಲ್ಲಿದ್ದೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕೆಎಸ್ ಸಿಎ ಮನವಿ ಬಗ್ಗೆ ನಾವು ಮುಕ್ತ ಮನಸ್ಸಿನಲ್ಲಿದ್ದೇವೆ: ಡಿಸಿಎಂ ಡಿ.ಕೆ....

ಮಹಿಳೆಯರಲ್ಲಿ ನಿದ್ರೆಯ ಕೊರತೆಗೆ ಕಾರಣಗಳೇನು? ಇದಕ್ಕೆ ಪರಿಹಾರವೇನು..?

ಮಹಿಳೆಯರಲ್ಲಿ ನಿದ್ರೆಯ ಕೊರತೆಗೆ ಕಾರಣಗಳೇನು? ಇದಕ್ಕೆ ಪರಿಹಾರವೇನು..? ಮನೆಯ ದೈನಂದಿನ ಕೆಲಸಭಾರವನ್ನು ನಿರ್ವಹಿಸುವ...