“ದೇಶದ ಸ್ವಾತಂತ್ರಕ್ಕಾಗಿ ನಮ್ಮ ಕೊಡುಗೆಯೂ ಇದೆ. ಸಂವಿಧಾನ ಇನ್ನೂ ಜೀವಂತವಾಗಿದೆ”

Date:

ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ರಿಜ್ವಾನ್  ಅರ್ಷದ್ ಅವರು ಶಿವಾಜಿನಗರ ಕ್ಷೇತ್ರದಿಂದ ಕಣಕ್ಕಿಳಿದು ಜಯಭೇರಿ ಬಾರಿಸಿ ಎಲ್ಲರ ಗಮನವನ್ನು ಸೆಳೆದಿದ್ದರು  ಇದೀಗ ಅವರು ಒಂದು ಸಭೆಯಲ್ಲಿ ಮೋದಿ ಸರ್ಕಾರ ಮಾಡಿದ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಮಾತನಾಡಿದರು   ಸ್ವಾತಂತ್ರ ಬಂದು 70 ವರ್ಷಗಳ ನಂತರ ಬಿಜೆಪಿ ಸರಕಾರಕ್ಕೆ ಏಕಾಏಕಿ ಪೌರತ್ವ ತಿದ್ದುಪಡಿ ಕಾನೂನು ಜಾರಿ ಮಾಡುವ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದರು.

ಮುಸ್ಲಿಮರಿಗೆ 50 ರಾಷ್ಟ್ರಗಳಿವೆ, ಹಿಂದೂಗಳಿಗೆ ಭಾರತ ಬಿಟ್ಟು ಬೇರೆ ಯಾವ ದೇಶವಿದೆ ಎಂದು ಪ್ರಶ್ನಿಸಲಾಗುತ್ತಿದೆ. ಸೌದಿ ಅರೇಬಿಯಾ ಹಾಗೂ ವ್ಯಾಟಿಕನ್ ಸಿಟಿ ಸೇರಿದಂತೆ ವಿಶ್ವದ ಯಾವುದಾದರೂ ದೇಶ ಹಿಂದೂಗಳಿಗೆ ಪೌರತ್ವ ನೀಡಲು ನಿರಾಕರಿಸಿದೆಯೇ? ಎಂದು  ಶಾಸಕ ರಿಝ್ವಾನ್ ಅರ್ಷದ್ ಪ್ರಶ್ನಿಸಿದರು. ಪೌರತ್ವ ತಿದ್ದುಪಡಿ ಕಾನೂನು ವಿರುದ್ಧ ನಾವು ಕಾನೂನು ಹೋರಾಟ ಮಾಡುತ್ತೇವೆ. ದೇಶದ ಸ್ವಾತಂತ್ರಕ್ಕಾಗಿ ನಮ್ಮ ಕೊಡುಗೆಯೂ ಇದೆ. ಸಂವಿಧಾನ ಇನ್ನೂ ಜೀವಂತವಾಗಿದೆ ಎಂದು ಮೋದಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು .

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...