ದೋಸ್ತಿ ಸರಕಾರಕ್ಕೆ ಬಿಗ್‌ ಶಾಕ್‌, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್‌ನ ಆನಂದ್‌ ಸಿಂಗ್‌!?

Date:

ಸಮ್ಮಿಶ್ರ ಸರ್ಕಾರಕ್ಕೆ ಇದ್ದ ಆತಂಕ ನಿವಾರಣೆಯಾಗಿ ಎಲ್ಲವೂ ಸರಿ ಹೋಯ್ತು ಎನ್ನುವಷ್ಟರಲ್ಲಿ ವಿಜಯನಗರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ದಿಢೀರ್ ರಾಜೀನಾಮೆ ನೀಡಿದ್ದಾರೆ.

ಜಿಂದಾಲ್ ಗೆ ಭೂಮಿ ಪರಭಾರೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಜಿಂದಾಲ್ ಗೆ ಭೂಮಿ ನೀಡಲು ತೀವ್ರ ವಿರೋಧ ವ್ಯಕ್ತಪಡಿಸಿದ್ದ ಅವರು ಶಾಸಕ ಸ್ಥಾನ ಹೋದರೂ ಚಿಂತೆಯಿಲ್ಲ, ಜಿಂದಾಲ್ ವಿರುದ್ಧ ಹೋರಾಟ ಮುಂದುವರೆಸುತ್ತೇನೆ ಎಂದು ಘೋಷಿಸಿದ್ದರು.

ಜಿಂದಾಲ್ ವಿಚಾರಕ್ಕೆ ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದ್ದರೂ, ಇದರ ಹಿಂದೆ ಆಪರೇಷನ್ ಕಮಲ ನಡೆದಿರುವ ಸಾಧ್ಯತೆ ಇದೆ. ಬಿಜೆಪಿ ನಾಯಕರ ಕೈವಾಡದ ಭಾಗವಾಗಿಯೇ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್ ನಲ್ಲಿ ಅತೃಪ್ತರು, ಅಸಮಾಧಾನಿತ ಹಲವು ಶಾಸಕರು ಇದ್ದು, ಅವರೆಲ್ಲಾ ರಾಜೀನಾಮೆ ನೀಡಲು ಮುಂದಾಗಿದ್ದಾರೆ.ಇದರ ಮೊದಲ ಭಾಗವಾಗಿ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು!

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು! ಕಿವಿ...