ದೋಸ್ತಿ ಸರ್ಕಾರದ ನಡೆಗೆ ಸಚಿವ ಎಂ.ಸಿ ಮನಗೂಳಿ ಅಸಮಾಧಾನ !?

Date:

ರಾಜ್ಯ ಮಟ್ಟದ ತೋಟಗಾರಿಕಾ ಇಲಾಖಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೋಟಗಾರಿಕಾ ಇಲಾಖಾ ಒಂದು ಹೃದಯವಿದ್ದಂತೆ. ಹೃದಯವನ್ನೇ ಕಸಿದುಕೊಂಡರೇ ಹೇಗೆ ಎಂಬ ಪ್ರಶ್ನೆ ಉದ್ಬವ ಮಾಡಿದೆ ಎಂದರು.

ರಾಜ್ಯ ಸರ್ಕಾರದಿಂದ ನೂತನವಾಗಿ ಅನುಷ್ಠಾನಗೊಂಡಿರುವ ಅಂತರಗಂಗೆ ನಿಗಮ ಮಂಡಳಿಗೆ, ರೇಷ್ಮೆ, ಕೃಷಿ ಹಾಗೂ ತೋಟಗಾರಿಕಾ ಇಲಾಖೆಯ ಹಲವು ಯೋಜನೆಗಳನ್ನು ಸೇರ್ಪಡೆ ಮಾಡಿ ನಿಗಮಕ್ಕೆ ಚಾಲನೆ ನೀಡಲು ಸರ್ಕಾರ ಮುಂದಾಗಿದೆ. ಹೀಗಾಗಿ ಈ ಸರ್ಕಾರದ ಕ್ರಮ ಸರಿ ಇಲ್ಲ. ಯಾವುದೇ ಕಾರಣಕ್ಕೂ ಅಂತರಗಂಗೆ ನಿಗಮ ಮಂಡಳಿಗೆ ತಮ್ಮ ಇಲಾಖೆ ಯೋಜನೆಗಳನ್ನು ಸೇರಿಸಲು ಬಿಡುವುದಿಲ್ಲ ಎಂದು ಸ್ವತಃ ಸರ್ಕಾರದ ವಿರುದ್ಧವೇ ಸಚಿವರು ಮಾತನಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ...

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಳಿ, ಕೆಂಪು, ಗುಳ್ಳೆಗಳು: ನಾಲಿಗೆಯ ಬದಲಾವಣೆಗಳ ಅರ್ಥ ಏನು?

ಬಿಳಿ, ಕೆಂಪು, ಗುಳ್ಳೆಗಳು: ನಾಲಿಗೆಯ ಬದಲಾವಣೆಗಳ ಅರ್ಥ ಏನು? ಆಹಾರ ಸರಿಯಾಗಿ ಜೀರ್ಣವಾದರೆ...