“ದ್ವೇಷದ ತೀರ್ಪು ನೀಡಿದ್ದು ಒಳ್ಳೆಯದಲ್ಲ” ಆರ್. ಅಶೋಕ್ ಈ ಮಾತನ್ನ ಯಾರಿಗೆ ಹೇಳಿದ್ರು ಗೊತ್ತಾ?

Date:

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್  ಇಂದು ಬಹುಮತ ಸಾಬೀತುಪಡಿಸುತ್ತೇವೆ. ಏನೂ ಸಮಸ್ಯೆಯಾಗುವುದಿಲ್ಲ ಎಂದು ಹೇಳಿದ್ದಾರೆ.

ಚುನಾವಣೆಯಲ್ಲಿ ರಾಜ್ಯದ ಜನರು ಬಿಜೆಪಿಗೆ ಬಹುಮತ ಕೊಟ್ಟಿದ್ದರು. ಆದರೆ ಮೂರನೇ ಸ್ಥಾನದಲ್ಲಿದ್ದವರು ಮೊದಲ ಸ್ಥಾನಕ್ಕೆ ಬಂದರು. ಇದು ರಾಜ್ಯದ ದುರಂತ. ಈ ದುರಂತ ದೂರವಾಗಿ ಒಳ್ಳೆಯ ದಿನಗಳು ಬರಲಿವೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದು ಒಳ್ಳೆಯ ದಿನಗಳು ಬರಲಿವೆ ಎಂದು ಹೇಳಿದ್ದಾರೆ.

ಸ್ಪೀಕರ್ ದ್ವೇಷದ ತೀರ್ಪು ಕೊಟ್ಟಿದ್ದು ಒಳ್ಳೆಯದಲ್ಲ ಯಾರ ಒತ್ತಡದಿಂದ ಹೀಗೆ ಮಾಡಿದ್ದಾರೆ ಎಂಬುದು ಗೊತ್ತಾಗಿಲ್ಲ. ಅವರು ಯೋಚನೆ ಮಾಡಿ ತೀರ್ಪು ನೀಡಬೇಕಿತ್ತು. ತೀರ್ಪು ನೀಡುವಲ್ಲಿ ಸ್ಪೀಕರ್ ಎಡವಿದ್ದಾರೆ ಎಂದು ದೂರಿದ್ದಾರೆ

Share post:

Subscribe

spot_imgspot_img

Popular

More like this
Related

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್ ಬೆಂಗಳೂರು: ಮುಖ್ಯಮಂತ್ರಿ...