ಧರ್ಮದ ಹೆಸರಿನಲ್ಲಿ ದೇಶ ಎರಡು ಭಾಗ ಮಾಡುವ ಹುನ್ನಾರ ನಡೆಯುತ್ತಿದೆ ಎಂದ ಮಲ್ಲಿಕಾರ್ಜುನ ಖರ್ಗೆ

Date:

ಕಾಂಗ್ರೆಸ್ ಕಾರ್ಯಕರ್ತರ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಖರ್ಗೆ ಅವರು, ನಾವೂ ದೇಶ ಭಕ್ತರೇ, ನಾವೂ ಪಾಕಿಸ್ತಾನದ ವಿರುದ್ಧ ಸಮರ ಸಾರಿದ್ದೇವೆ. ಕಾಂಗ್ರೆಸ್ ನವರೆಲ್ಲಾ ಪಾಕಿಸ್ತಾನದವರಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಾತಿ, ಧರ್ಮ ಹಾಗೂ ಪಾಕಿಸ್ತಾನದ ಹೆಸರಿನಲ್ಲಿ ವಿಷ ಬೀಜ ಬಿತ್ತಿ ಜರನ ಕಣ್ಣಿಗೆ ಮಂಕೂಬೂದಿ ಎರಚಿ ಮತ ಪಡೆಯುವುದನ್ನೇ ಕೆಲವರು ಕಾಯಕ ಮಾಡಿಕೊಂಡಿದ್ದಾರೆ. ಇವಿಎಂ ಮೇಲೆ ನನಗೆ ಅನುಮಾನವಿಲ್ಲ. ಆದರೆ, ದೇಶದ ಜನತೆ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...

World Cup 2025: ವಿಶ್ವ ಗೆದ್ದ ಭಾರತದ ವನಿತಾ ಪಡೆ..! ಇತಿಹಾಸ ಬರೆದ ಸಿಂಹಿಣಿಯರು

ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ 2025ರ...

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ರೌಡಿಗಳನ್ನು,...