ಧರ್ಮಸ್ಥಳ ಪ್ರಕರಣ: ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ಸರ್ಕಾರದ ಉದ್ದೇಶ – ಡಿ.ಕೆ. ಶಿವಕುಮಾರ್

Date:

ಧರ್ಮಸ್ಥಳ ಪ್ರಕರಣ: ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ಸರ್ಕಾರದ ಉದ್ದೇಶ – ಡಿ.ಕೆ. ಶಿವಕುಮಾರ್

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರ್ಕಾರದ ಉದ್ದೇಶ ಎಂದು ಡಿಕೆ ಶೀವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಪ್ರಕರಣದ ತನಿಖಾ ವರದಿ ಬರಲಿ. ಆನಂತರ ನಾನು ಮಾತನಾಡುತ್ತೇನೆ. ವೀರೇಂದ್ರ ಹೆಗಡೆ ಅವರ ಹೇಳಿಕೆಯನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ.
ತನಿಖಾ ವರದಿ ಬರುವ ಮುನ್ನವೇ ಈ ಬಗ್ಗೆ ಪ್ರತಿಕ್ರಿಯಿಸುವುದರಲ್ಲಿ ಅರ್ಥವಿಲ್ಲ. ರಾಜಕೀಯವಾಗಿ ಯಾರು ಏನು ಬೇಕಾದರೂ ಮಾತನಾಡಬಹುದು. ಆದರೆ ನಾನು ಸರ್ಕಾರದ ಪ್ರತಿನಿಧಿಯಾಗಿರುವುದರಿಂದ ಬೇರೆಯವರಂತೆ ಮಾತನಾಡಲು ಬರುವುದಿಲ್ಲ. ಈ ವಿಚಾರವಾಗಿ ವರದಿ ಬಂದ ನಂತರ ಮುಖ್ಯಮಂತ್ರಿಗಳು ಅಥವಾ ಗೃಹ ಸಚಿವರು ಅಧಿಕೃತ ಹೇಳಿಕೆ ನೀಡಬೇಕು. ಆನಂತರ ನಾನು ಮಾತನಾಡುತ್ತೇನೆ” ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...