ಧಾರಾಕಾರ ಮಳೆಗೆ ಈರುಳ್ಳಿ ಬೆಳೆ ನಾಶ ! ರೈತರು ಕಂಗಾಲು , ಪರಿಹಾರಕ್ಕೆ ಮನವಿ .

Date:

ಮರಗಂಟನಾಳ ಗ್ರಾಮದ ವ್ಯಾಪ್ತಿಯಲ್ಲಿ ಬೆಳೆದ ಈರುಳ್ಳಿ ಬೆಳೆ ಸಂಪೂರ್ಣ ನಾಶವಾಗಿದ್ದು, ಕೂಡಲೇ ಸರ್ಕಾರ ಬೆಳೆ ನಷ್ಟ ಪರಿಹಾರ ಒದಗಿಸಬೇಕೆಂದು ರೈತರು  ಮನವಿ ನೀಡಿದರು.
ಬರಗಾಲಕ್ಕೆ ತುತ್ತಾಗಿ ಬೆಳೆ ಕೈಗೆಟುಕದೆ ರೈತರು ಕಂಗಾಲಾಗಿದ್ದರು.

ಈ ವರ್ಷ ಬೆಳೆ ಕೈಗೆಟುಕಲಿದೆ ಆಶಾಭಾವನೆ ಹೊಂದಿದ ರೈತರಿಗೆ ಧಾರಾಕಾರ ಸುರಿದ ಮಳೆಗೆ ಬೆಳೆ ನಾಶಗೊಂಡು ನಿರಾಶೆ ಉಂಟು ಮಾಡಿದೆ. ಸರ್ಕಾರ ಇದರ ಬಗ್ಗೆ ಗಮನ ಹರಿಸಬೇಕೆಂದು ರೈತರು ಮನವಿ ಮಾಡಿಕೊಂಡಿದ್ದಾರೆ .

Share post:

Subscribe

spot_imgspot_img

Popular

More like this
Related

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....

ಬ್ರಹ್ಮಚಾರಿಣಿಯ ಪೂಜಾ ವಿಧಾನ !

ನವರಾತ್ರಿಯ ಎರಡನೇ ದಿನದಲ್ಲಿ ಬ್ರಹ್ಮಚಾರಿಣಿ ದೇವಿಯನ್ನು ಆರಾಧಿಸಲಾಗುತ್ತದೆ.ಇವರು ತಪಸ್ಸು, ಧೈರ್ಯ, ಶ್ರದ್ಧೆ...

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...