ಧೋನಿ ವಿರುದ್ಧ ಟೀಂ ಇಂಡಿಯಾ ಅಭಿಮಾನಿಗಳು ಕೋಪಗೊಂಡಿದೇಕೆ ಗೊತ್ತಾ !?

Date:

ಹೌದು, ಹಾರ್ದಿಕ್ ಪಾಂಡ್ಯ ನಂತರ ಬ್ಯಾಟಿಂಗ್ ಗೆ ಆಗಮಿಸಿದ ಧೋನಿ 31 ಎಸೆತಗಳಲ್ಲಿ 42 ರನ್ ಗಳಿಸಿ ಉತ್ತಮ ಆಟವಾಡಿದರು. ಆದರೆ ಪಂದ್ಯದ ಕೊನೆಯ ಓವರ್ ಗಳಲ್ಲಿ ಉತ್ತಮ ಆಟವಾಡದೇ ಟೆಸ್ಟ್ ರೀತಿಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ ಎಂದು ನೆಟ್ಟಿಗರು ಟ್ರೋಲ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಟೀಂ ಇಂಡಿಯಾ ಸೋಲಿನ ಕುರಿತಂತೆ ವೀಕ್ಷಕ ವಿವರಣೆದಾರ ಸಂಜಯ್ ಮಂಜ್ರೇಕರ್ ಅವರು ಟ್ವೀಟ್ ಮಾಡಿದ್ದು, ವಿಶ್ವಕಪ್ ನಲ್ಲಿ ಭಾರತದ ಗೆಲುವಿನ ಓಟಕ್ಕೆ ಕಡಿವಾಣ ಹಾಕುವ ತಂಡ ಇದ್ದರೆ, ಅದು ಕೇವಲ ಇಂಗ್ಲೆಂಡ್ ತಂಡವಾಗಿದೆ.ಧೋನಿ ಕೊನೆಯ ಓವರ್ ಗಳಲ್ಲಿ ನಿಧಾನಗತಿಯ ಆಟ ಪಂದ್ಯದ ಸೋಲಿಗೆ ಕಾರಣವಾಗಿದೆ ಎಂದು ಬರೆದುಕೊಂಡಿದ್ದಾರೆ

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...