ನಟಿ ಅಮೂಲ್ಯ ಅಣ್ಣ ವಿಧಿವಶ: ಅಂತಿಮ ದರ್ಶನ ಪಡೆದ ಸಿನಿ ಕಲಾವಿದರು, ಮೌನಕ್ಕೆ ಶರಣಾದ ಐಶು!

Date:

ನಟಿ ಅಮೂಲ್ಯ ಅಣ್ಣ ವಿಧಿವಶ: ಅಂತಿಮ ದರ್ಶನ ಪಡೆದ ಸಿನಿ ಕಲಾವಿದರು, ಮೌನಕ್ಕೆ ಶರಣಾದ ಐಶು!

ಕನ್ನಡ ಚಿತ್ರರಂಗದ ಖ್ಯಾತ ನಟಿ ಅಮೂಲ್ಯ ಅವರ ಸಹೋದರ ದೀಪಕ ಅರಸು ಕಿಡ್ನಿ ವೈಫಲ್ಯದಿಂದ ನಿನ್ನೆ ವಿಧಿವಶರಾಗಿದ್ದಾರೆ. ಅದರಂತೆ ಇಂದು ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಕಿರುತೆರೆ ಹಾಗೂ ಬೆಳ್ಳಿತೆರೆ ಕಲಾವಿದರು ಆಗಮಿಸಿ ದೀಪಕ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ನಮಿಸಿದ್ದಾರೆ.

ದೀಪಕ್ ಅರಸು ವೈಯಾಲಿ ಕಾವಲ್ ನಿವಾಸದಲ್ಲಿ ದೀಪಕ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿಗೆ ಬಹಳಷ್ಟು ಆಪ್ತರು ಹಾಗೂ ಹಿತೈಷಿಗಳಿ ಆಗಮಿಸುತ್ತಿದ್ದಾರೆ.

ಕನ್ನಡದ ನಟ, ನೆನಪಿರಲಿ ಪ್ರೇಮ್ ಅವರು ದೀಪಕ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಅಣ್ಣನ ಅಗಲಿಕೆಯ ನೋವಿನಲ್ಲಿ ನಟಿ ಅಮೂಲ್ಯ ಅವರು ಮೌನಕ್ಕೆ ಶರಣಾಗಿದ್ದಾರೆ. ಬಳಿಕ ದೇಹದ ಅಂತ್ಯ ಸಂಸ್ಕಾರವನ್ನು ಸುಮನಹಳ್ಳಿ ಹಿಂದೂ ರುದ್ರಭೂಮಿಯಲ್ಲಿ ಮಾಡಿದ್ದಾರೆ.

ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಬಹಳಷ್ಟು ಕಲಾವಿದರು ಹಾಗೂ ತಂತ್ರಜ್ಞರು ದೀಪಕ್ ಅರಸು ಅವರ ಅಂತಿಮ ದರ್ಶನ್ ಪಡೆಯುತ್ತಿದ್ದಾರೆ. ಅಮೂಲ್ಯ ಸಹೋದರ ದೀಪಕ ಅರಸು ಅವರ ವೈಯಾಲಿ ಕಾವಲ್ ಮನೆಯಲ್ಲೀಗ ಸೂತಕದ ವಾತಾವರಣವಿದ್ದು, ದುಃಖ ಮಡುಗಟ್ಟಿದೆ.

ಬಹುಕಾಲದಿಂದ ಕಿಡ್ನಿ ಸಮಸ್ಯೆಯಿಂದ ಬಳಲಲುತ್ತಿದ್ದ ದೀಪಕ ಅರಸ್, ನಿನ್ನೆ ಸಾಯಂಕಾಲ ನಿಧನರಾಗಿದ್ದಾರೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...