“ನನಗೆ ಇಷ್ಟವಿಲ್ಲದ ಕೆಲಸ ಆದ್ರೂ ಮಾಡ್ಬೇಕು ” ಯಡಿಯೂರಪ್ಪ ಹೀಗೆ ಹೇಳಿದ್ದೇಕೆ ಗೊತ್ತಾ ?

Date:

ಮುಖ್ಯಮಂತ್ರಿ ಯಡಿಯೂರಪ್ಪನವರು ಆರ್.ಎಸ್.ಎಸ್. ಮುಖ್ಯ ಕಚೇರಿ ಕೇಶವ ಕೃಪಾಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ  ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸೋಣ ಮುಂದಿನ ದಿನಗಳಲ್ಲಿ, ಉಳಿದಿಬ್ಬರನ್ನು ಉಪ ಮುಖ್ಯಮಂತ್ರಿಗಳನ್ನಾಗಿ ಮಾಡೋಣ ಎಂಬ ಕೆಲವೊಂದು ವಿಷಯಗಳನ್ನು ಹೇಳಿದರು .

ಬಿಜೆಪಿ ಹೈಕಮಾಂಡ್ ಅಶ್ವತನಾರಾಯಣ, ಗೋವಿಂದ ಕಾರಜೋಳ ಹಾಗೂ ಲಕ್ಷ್ಮಣ ಸವದಿ ಅವರನ್ನು ಉಪಮುಖ್ಯಮಂತ್ರಿಗಳನ್ನಾಗಿಸುವ ಇರಾದೆ ಹೊಂದಿದ್ದು, ಆದರೆ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಲಕ್ಷ್ಮಣ ಸವದಿಯವರನ್ನು ಮಂತ್ರಿಯನ್ನಾಗಿ ಮಾಡಿದ್ದಕ್ಕೆ ಕೆಲ ಶಾಸಕರುಗಳು ಕೆಂಡಾಮಂಡಲವಾಗಿರುವ ಕಾರಣ, ಲಕ್ಷ್ಮಣ ಸವದಿ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗುತ್ತದೆ ಎಂಬ ಚಿಂತೆ ಮುಖ್ಯಮಂತ್ರಿಗಳನ್ನು ಕಾಡುತ್ತಿದೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು?

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು? ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಮತ್ತು ಶಕ್ತಿಯುತವಾಗಿರಿಸಲು...

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...