ನನಗೆ ಯಾವ ಹುದ್ದೆ ಮೇಲೂ ಆಸೆ ಇಲ್ಲ ? ಅನಾವಶ್ಯಕವಾಗಿ ನನ್ನ ಹೆಸರು ತರಬೇಡಿ !

Date:

ಉಪಚುನಾವಣೆ ಪಲಿತಾಂಶದ ಬಳಿಕ ಕಾಂಗ್ರೆಸ್ ಗೆ ತೀವ್ರ ಮುಖಭಂಗ ಆಗಿದೆ ಈ ಸಂದರ್ಭದಲ್ಲಿ ರಾಜಕೀಯ ವಲಯದಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಡಿ ಕೆ ಶಿವಕುಮಾರ್ ಅವರು ರೇಸ್ನಲಿದ್ದಾರೆ ಎಂಬ ಮಾತು ಕೇಳಿಬರುತ್ತಿತ್ತು ಆದರೆ ಅದಕ್ಕೆ ಇಂದು ಅವರು, ನಾನು ದೆಹಲಿಗೆ ಭೇಟಿ ನೀಡುತ್ತಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸಬೇಡಿ. ಡಿ.14ಕ್ಕೆ ಎಐಸಿಸಿ ಭಾರತ್ ಬಚಾವೊ ಆಂದೋಲನವನ್ನು ಆಯೋಜನೆ ಮಾಡಿದೆ. ಅದರಲ್ಲಿ ಭಾಗವಹಿಸಲು ದೇಶಾದ್ಯಂತ ಎಲ್ಲಾ ನಾಯಕರಿಗೂ ಕರೆ ನೀಡಿದೆ. ಕರ್ನಾಟಕದಿಂದ ನಾನೂ ಸೇರಿದಂತೆ ಹಲವರು ದೆಹಲಿಗೆ ತೆರಳುತ್ತಿದ್ದು, ಅದರಲ್ಲಿ ಭಾಗವಹಿಸುತ್ತಿದ್ದೇವೆ ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ. ಅನಗತ್ಯವಾಗಿ ನನ್ನ ಹೆಸರನ್ನು ಎಳೆದು ತರಬೇಡಿ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಇದಕ್ಕೆ ಕೆಲವು ರಾಜಕೀಯ ವಲಯದವರು ಡಿಕೆ ಶಿವಕುಮಾರ್ ಗೆ ಕಾಂಗ್ರೆಸ್ ಮೇಲೆ ನಿರಾಸೆಯಾಗಿದೆ ಎಂಬ ಮಾತು ಕೂಡ ಕೇಳಿ ಬರ್ತಾ ಇದೆ ದೆಹಲಿಯಲ್ಲಿ ಕಾಂಗ್ರೆಸ್ ಮುಖಂಡರುಗಳು ಸಭೆ ನಡೆಸಿದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಮುಂದಿನ ನಡೆ ಏನು ಎಂದು ತಿಳಿಯುತ್ತದೆ .

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...