ನನ್ನಂಥಾ ಕಚಡ ಇನ್ನೊಬ್ಬರಿಲ್ಲ ಎಂದ ದರ್ಶನ್ ಕುಮಾರಸ್ವಾಮಿಗೆ ಧನ್ಯವಾದ ಹೇಳಿದ್ರು..!

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ನನ್ನಂಥಾ ಕಚಡ ಇನ್ನೊಬ್ಬ ಇಲ್ಲ ಎಂದಿದ್ದಾರೆ. ಅಷ್ಟೇ ಅಲ್ಲದೇ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಧನ್ಯವಾದಗಳನ್ನೂ ತಿಳಿಸಿದ್ದಾರೆ.
ಸುಮಲತಾ ಅವರ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ತಮ್ಮ ವಿರುದ್ಧದ ಟೀಕೆಗಳಿಗೆ ಪ್ರತಿಕ್ರಿಯಿಸುತ್ತಾ ಇಂದು ಎಲ್ಲದಕ್ಕೂ ಲೆಕ್ಕ ಕೊಡುತ್ತೇನೆ. ನನ್ನಂಥಾ ಕಚಡ ಇನ್ನೊಬ್ಬ ಇಲ್ಲ. ಯಾರ ಮನೆಯಲ್ಲಿ ಗಲಾಟೆ ಆಗಲ್ಲ. ಅದೇ ವಿಚಾರವನ್ನು ಇಟ್ಟುಕೊಂಡು ಮಾತನಾಡುತ್ತಾರೆ. ಅವರ ಮನೆಯಲ್ಲಿ ಗಲಾಟೆ ಆಗಿಲ್ಲವೇ ಎಂದು ಪ್ರಶ್ನೆ ಮಾಡಿದರು.
ಫಾರ್ಮ್​ ಹೌಸ್​ ನಲ್ಲಿ ಸಿಕ್ಕಿರುವ ಡೈರಿಯಲ್ಲಿ ಹಾಲಿನ ಲೆಕ್ಕ ಇಂಜೆಕ್ಷನ್ ಲೆಕ್ಕ ಇರುತ್ತೆ ಎಂದು ಟಾಂಗ್ ನೀಡಿದರು. ನಮಗೆ ರೈತರ ಕಟ್ಟ ಗೊತ್ತಿದೆಯೇ ಎಂದು ಕೇಳುವವರು ಒಂದು ಲೋಟ ಹಾಲು ಕರೆದು ತೋರಿಸಲಿ. ಹಸು ಕರು ಹಾಕಿದಾಗ ಯಾವ ಮೇವು ಕೊಡಬೇಕು ಎಂದು ಹೇಳಲಿ ಎಂದು ಚಾಟಿ ಬೀಸಿದರು.
ನಾನು ಕುಮಾರಣ್ಣಗೆ ಥ್ಯಾಂಕ್ಸ್ ಹೇಳುತ್ತೇನೆ. 100ರಲ್ಲಿ 10 ಜನ ಡಿ ಬಾಸ್ ಎಂದು ಕರೆಯುತ್ತಿದ್ದರು. ಕುಮಾರಣ್ಣನಿಂದ ಇಡೀ ಕರ್ನಾಟಕ ಡಿ ಬಾಸ್ ಎನ್ನುತ್ತಿದೆ ಎಂದರು.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...