“ನನ್ನನ್ನು ಏನೂ ಕೇಳಬೇಡಿ, ನಾನು ಏನೂ ಹೇಳುವುದಿಲ್ಲ”

Date:

ಬಿಜೆಪಿಯ ಹೊಸಕೋಟೆ ಅಭ್ಯರ್ಥಿಯಾಗಿರುವ ಎಂಟಿಬಿ ನಾಗರಾಜ್ ಅವರು ಇತ್ತೀಚಿನ ದಿವಸಗಳಲ್ಲಿ ವಿವಾದಾತ್ಮಕ ಹೇಳಿಕೆ ಮೂಲಕ ಮಾಧ್ಯಮದವರ ಕಣ್ಣಿಗೆ ಬಿದ್ದಿದ್ದಾರೆ ಹಾಗಾಗಿಯೇ ಅವರು ಎಲ್ಲೇ ಹೋದರೂ ಕೂಡ ಮಾಧ್ಯಮದವರು ಮೊದಲಿಗೆ ಕೇಳುವ ಪ್ರಶ್ನೆ ಅವರ ಹೇಳಿಕೆ ವಿಚಾರದಲ್ಲಿ ಇದರಿಂದ ಎಂಟಿಬಿ ನಾಗರಾಜ್ ಮನನೊಂದಿದ್ದಾರೆ ಎಂದು ಹೇಳಲಾಗುತ್ತಿದೆ .

ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನ ಇತರ ನಾಯಕರ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದ ಎಂಟಿಬಿ ನಾಗರಾಜ್ ಇಂದು ಮಾಧ್ಯಮದವರ ಜೊತೆ ಮಾತನಾಡದೇ ನನ್ನನ್ನು ಏನೂ ಕೇಳಬೇಡಿ, ನಾನು ಏನೂ ಹೇಳುವುದಿಲ್ಲ ಎಂದು ಮಾಧ್ಯಮಗಳಿಗೆ ಕೈಮುಗಿದು ಹೊರಟು ಹೋಗಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್ ನವದೆಹಲಿ: ನವೆಂಬರ್...

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ ಸ್ಯಾಂಡಲ್‌ವುಡ್‌ನ ಖ್ಯಾತ ನಟ...

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಜಾ

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ...

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ? ಇಲ್ಲಿ ತಿಳಿಯಿರಿ

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ?...