ನನ್ನನ್ನು ಮುಗಿಸಲು ಪ್ರಯತ್ನ ನಡೆದಿದೆ ಎಂದು ಸಿಎಂ ಹೇಳಲು ಅಸಲಿ ಕಾರಣ ಇದು…!

Date:

ನನ್ನನ್ನು ಮುಗಿಸಲು ಪ್ರಯತ್ನ ನಡೆದಿದೆ ಎಂದು ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಸಿಎಂ,‌ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿ ನನ್ನನ್ನು ಮುಗಿಸಲು ಪ್ರಯತ್ನ ನಡೆಯುತ್ತಿದೆ ಎಂದರು!
ಮಂಡ್ಯ ಕ್ಕೆ ನಾನು ಹೋಗಿ 6 ದಿನ ಆಯಿತಷ್ಟೇ. ಅಲ್ಲಿ ಜೆಡಿಎಸ್ ಕುತಂತ್ರ ಮಾಡುತ್ತಿಲ್ಲ. ಕುತಂತ್ರ ಮಾಡುತ್ತಿರುವವರು ನಮ್ಮ ವಿರೋಧಿಗಳು ಎಂದರು.
ಜೆಡಿಎಸ್ ಕಾರ್ಯಕರ್ತರನ್ನು ನಂಬಿದ್ದೇನೆ. ಅವರು ಏನ್ ಮಾಡುತ್ತಿದ್ದಾ ಎಂಬುದು ಚೆನ್ನಾಗಿ ಗೊತ್ತಿದೆ. ಮಂಡ್ಯ ನನ್ನ ಹೃದಯ ಇದ್ದಂತೆ.‌ ಅಲ್ಲಿ ಯಾವ ತಂತ್ರವೂ ಮಾಡುವ ಅಗತ್ಯ ನಂಗಿಲ್ಲ.
ಮಂಡ್ಯದಲ್ಲಿ ಜೆಡಿಎಸ್ ನಿರ್ನಾಮ ಮಾಡಲು ಹೊರಟಿದ್ದಾರೆ ಅದು ಆಗಲ್ಲ ಎಂದರು.
ಕುಮಾರಸ್ವಾಮಿ ಅವರಯ ಅದೇಕೋ ಪದೇ ಪದೇ ಆತಂಕದಿಂದ ಮಾತನಾಡುತ್ತಿದ್ದಾರೆ.ಇಂದು ಮಾಧ್ಯಮಗಳು ಕಾಟ ಕೊಡುತ್ತಿವೆ ಎಂದು ಮಾಧ್ಯಮಗಳ ಮೇಲೆ ಕೂಡ ಹರಿ ಹಾಯ್ದಿದ್ದಾರೆ‌.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...