ನನ್ನ ಕೊನೆಯ ಉಸಿರಿರುವವರೆಗೂ ರೈತರಿಗಾಗಿ ಇರುತ್ತೆನೆ ! “ದೇವೇಗೌಡನನ್ನು ಕೈ ಬಿಡಬೇಡಿ”

Date:

ನನ್ನ ಕೊನೆಯ ಉಸಿರಿರುವವರೆಗೂ ರೈತರಿಗಾಗಿ, ಕಾರ್ಯಕರ್ತರ ರಕ್ಷಣೆಗಾಗಿ ಸಮಯವನ್ನು ಮೀಸಲಿಡುತ್ತೇನೆ ಹಾಗಾಗಿ ಸರಳ ಮೃದು ಸ್ವಭಾವದ ಪರಿಶುದ್ದ ರಾಜಕಾರಣಿ ಬಿ.ಎಲ್.ದೇವರಾಜು ಅವರನ್ನು ಈ ಉಪಚುನಾವಣೆಯಲ್ಲಿ ಗೆಲ್ಲಿಸಿ ನನಗೆ ಶಕ್ತಿ ತುಂಬಿ ಎಂದು ಮತದಾರರಲ್ಲಿ ದೇವೇಗೌಡ ಅವರು ಮನವಿ ಮಾಡಿದರು.

ಕೆ.ಆರ್.ಪೇಟೆ ತಾಲೂಕು ಜೆಡಿಎಸ್ ಪಕ್ಷದ ಭದ್ರಕೋಟೆ ಎಂದರೆ ಅದನ್ನು ನಾನು ಕಟ್ಟಿದ್ದಲ್ಲ, ನೀವು ಜಾತ್ಯಾತೀತವಾಗಿ ಕಟ್ಟಿ ಬೆಳೆಸಿದ್ದೀರಿ. ಕಳೆದ 30-40 ವರ್ಷಗಳಿಂದಲೂ ನಾನು ಎಲ್ಲ ಕಾರ್ಯಕರ್ತರು ಯಾರೆಂದು‌ ನನಗೆ ಚನ್ನಗಿ‌ ಗೊತ್ತಿದೆ.  ಇಷ್ಟು ವಯಸ್ಸಾದರು ನಿಮ್ಮ ಮುಂದೆ ಬಂದು ನಿಂತಿದ್ದೇನೆ ಅದಕ್ಕೆಲ್ಲ ಕಾರಣ ನೀವೆ . ದಯವಿಟ್ಟು ದೇವರಾಜು ಹಾಗೂ ಈ ನಿಮ್ಮ ದೇವೇಗೌಡನನ್ನು ಕೈ ಬಿಡಬೇಡಿ ಎಂದು ದೇವೇಗೌಡರು ಕೋರಿದರು.

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...