ನನ್ನ ಮಗಳ ಸಾವಿನಲ್ಲು ರಾಜಕೀಯ ಮಾಡುತ್ತಿವೆ ಸರ್ಕಾರ , ನಿರ್ಭಯ ತಾಯಿ ಆಕ್ರೋಶ .

Date:

“ಘಟನೆ ನಡೆದ ಏಳು ವರ್ಷಗಳಾಗಿವೆ ಹಾಗೂ ನಮಗೆ ನ್ಯಾಯ ದೊರಕಿಲ್ಲ. ಸರಕಾರಕ್ಕೆ ನಮ್ಮ ನೋವು ಕಾಣಿಸುತ್ತಿಲ್ಲ. ಆಕೆಯ ಸಾವಿನಲ್ಲಿ ಎರಡೂ ಪಕ್ಷಗಳು ರಾಜಕೀಯ ನಡೆಸುತ್ತಿವೆ” ಎಂದು ಎಎಪಿ ಹಾಗೂ ಬಿಜೆಪಿ ನಡುವೆ ಈ ವಿಚಾರದಲ್ಲಿ ನಡೆಯುತ್ತಿರುವ ವ್ಯಾಗ್ಯುದ್ಧದ ಕುರಿತಂತೆ ಅವರು ಪ್ರತಿಕ್ರಿಯಿಸಿದರು.

“ಇಲ್ಲಿಯ ತನಕ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ, ಆದರೆ 2012ರಲ್ಲಿ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿದ ಅದೇ ಜನರು ಇಂದು ತಮ್ಮ ರಾಜಕೀಯ ಲಾಭಕ್ಕಾಗಿ ನನ್ನ ಪುತ್ರಿಯ ಸಾವಿನೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ”

Share post:

Subscribe

spot_imgspot_img

Popular

More like this
Related

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ರೌಡಿಗಳನ್ನು,...

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ! ಎಲ್ಲಿ ನಡೆಯಲಿದೆ?

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್...

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ ಎಚ್ಚರ!

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...