ನನ್ನ ವರ್ಚಸ್ಸನ್ನು ಯಾರಿಂದಲೂ ತಗ್ಗಿಸಲು ಸಾಧ್ಯವಿಲ್ಲ! ಕುಮಾರಸ್ವಾಮಿ ಹೀಗೆ ಹೇಳಿದ್ದೇಕೆ ಗೊತ್ತಾ ?

Date:

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತಿದ್ದ ಸರ್ಕಾರದ ಬಗ್ಗೆ ಲೂಟಿ ಸರ್ಕಾರ, ವರ್ಗಾವಣೆ ಸರ್ಕಾರ ಎಂದು ಟೀಕಿಸುತ್ತಿದ್ದ ಯಡಿಯೂರಪ್ಪ ಯಲಹಂಕಕ್ಕೆ ತಹಶೀಲ್ದಾರ್ ರನ್ನು ನೇಮಕ ಮಾಡಲು ಎಷ್ಟು ಹಣ ಪಡೆದಿದ್ದಾರೆ ಎಂಬುದನ್ನು ತಿಳಿಸಲಿ ಎಂದು ಹೇಳಿದ್ದಾರೆ.

ಫೋನ್ ಕದ್ದಾಲಿಕೆ ಪ್ರಕರಣ ನನ್ನನ್ನು ಹತ್ತಿಕ್ಕಲು ಬಳಸುತ್ತಿರುವ ಅಸ್ತ್ರವೆಂದು ಹೇಳಲಾಗುತ್ತಿದೆ. ಇಂತಹ ಎಲ್ಲ ಅಸ್ತ್ರಗಳನ್ನು ನಿಶಸ್ತ್ರ ಮಾಡುತ್ತೇನೆ ನೋಡುತ್ತಿರಿ.

 

ಎಷ್ಟೇ ಪ್ರಯತ್ನ ನಡೆಸಿದರೂ, ನನ್ನ ವರ್ಚಸ್ಸನ್ನು ತಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...