“ನನ್ನ ಹಣೆಯಲ್ಲಿ ಬರೆದಿದ್ರೆ ಸಿಗುತ್ತೆ ಇಲ್ಲ ಅಂದ್ರೆ ಇಲ್ಲ”

Date:

ಮಾಧ್ಯಮದವರ ಬಳಿ ಮತದನಾಡಿದ ಮುನಿರತ್ನ ಅವರು
ಯಡಿಯೂರಪ್ಪ ವಚನ ಭ್ರಷ್ಟ ಅಲ್ಲ, ಮಾತು ತಪ್ಪಲಿಲ್ಲ. ಕೆಲವು ಸಂದರ್ಭಗಳಲ್ಲಿ ಹೀಗೆ ಆಗುತ್ತೆ ಮುಖ್ಯಮಂತ್ರಿ ವಿರುದ್ಧ ಮಾತಾಡದ್ರೆ ಪಕ್ಷಕ್ಕೆ ಕೆಟ್ಟದು ಮಾಡಿದ ಹಾಗೆ ಆಗುತ್ತೆ ಸಚಿವ ಸ್ಥಾನ ಸಿಗಲಿಲ್ಲ ಅಂತ ಕೆಟ್ಟದಾಗಿ ಮಾತಾಡಬಾರದು ಹಾಗು ನಮ್ಮದು ರಾಷ್ಟ್ರೀಯ ಪಕ್ಷ ಅಲ್ಲಿಂದ ಬರುವುದು ವಿಳಂಬ ಆಗಬಹುದು ನಾನು ನನ್ನ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ ಹಾಗಾಗಿ ಜನರ ಹೃದಯದಲ್ಲಿ ಸ್ಥಾನ ಪಡೆದಿದ್ದೇನೆ.

ಅರುಣ್ ಸಿಂಗ್ ಕಾರಣಾಂತರಗಳಿಂದ ವಿಳಂಬ ಆಗಿದೆ ಎಂದು ಹೇಳಿದ್ರು ಸಿಡಿ ಇದ್ರೆ ತೋರಿಸಿ ಸುಮ್ಮನೆ ಎನೆನೊ ಮಾತಾಡಬಾರದು ಆಧಾರ ರಹಿತವಾಗಿ ಮಾತಾಡಬಾರದು ಅದಕ್ಕೆ ಅರ್ಥ ಇರಲ್ಲ ಗೌರವಯುತವಾಗಿ ಮಾತಾಡುವುದಕ್ಕೆ ಸಿಎಂ ಎಲ್ಲಾ ಅವಕಾಶ ಮಾಡಿಕೊಡುತ್ತಿದ್ದಾರೆ ಪಕ್ಷಕ್ಕೆ ಮುಜುಗರ ತರುವ ಕೆಲಸ ಯಾರೂ ಮಾಡಬಾರದು ಸಚಿವ ಸ್ಥಾನ ನನ್ನ ಹಣೆಯಲ್ಲಿ ಬರೆದಿದ್ರೆ ಸಿಗುತ್ತೆ ಇಲ್ಲ ಅಂದ್ರೆ ಇಲ್ಲ ಎಂದು ಆರ್ ಆರ್ ನಗರ ದ ಶಾಸಕ ಮುನಿರತ್ನ ಹೇಳಿಕೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...