ನನ್ನ ಹೋರಾಟವನ್ನು ಮಾತ್ರ ಎಂದಿಗೂ ನಿಲ್ಲಿಸುವುದಿಲ್ಲ |

Date:

ಈ ಬಗ್ಗೆ ಶ್ರೀಶಾಂತ್ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಕ್ಲಿಪ್ ಹಂಚಿಕೊಂಡಿದ್ದು, ‘ಐಪಿಎಲ್ ಹರಾಜು ಅಂತಿಮ ಪಟ್ಟಿಯಲ್ಲಿ ನನ್ನ ಹೆಸರಿಲ್ಲದಿರುವುದರಿಂದ ನಾನು ತುಂಬಾ ನಿರಾಶೆಗೊಂಡಿದ್ದೇನೆ.ಇನ್ನೊಬ್ಬರನ್ನು ಮೆಚ್ಚಿಸಲು ನಮ್ಮತನವನ್ನು ಕಳೆದುಕೊಳ್ಳಬೇಕಾಗಿಲ್ಲ.ಇತ್ತೀಚೆಗಷ್ಟೇ ಸಯ್ಯದ್‍ಮುಷ್ತಾಕ್ ಅಲಿ ಸರಣಿಯಲ್ಲಿ ಆಡಿದ್ದ ಕೇರಳ ಎಕ್ಸ್‍ಪ್ರೆಸ್ ಈ ಬಾರಿಯ ಐಪಿಎಲ್ ಆಡಬೇಕೆಂಬ ಕನಸು ಹೊತ್ತಿದ್ದರಾದರೂ ಯಾವುದೇ ಪ್ರಾಂಚೈಸಿಗಳು ತಮ್ಮ ಶಾರ್ಟ್ ಲಿಸ್ಟ್‍ನಲ್ಲಿ ಸೇರಿಸಿಕೊಳ್ಳದಿರುವುದರಿಂದ ಅವರಿಗೆ ಹಿನ್ನೆಡೆ ಉಂಟಾಗಿದೆ.

ನಾವು ಏನಾಗಿದ್ದೇವೋ ಹಾಗೇ ಇರಲು ಧೈರ್ಯ ಬೇಕು. ಹಾಗೇ ಇರೋಣ ಎಂದು ಶ್ರೀಶಾಂತ್ ಅವಕಾಶಗಳಿಗಾಗಿ 8 ವರ್ಷಗಳಿಂದ ಎದುರು ನೋಡುತ್ತಿದ್ದು , ಇನ್ನು ಸ್ವಲ್ಪ ದಿನ ಕಾಯಲು ಸಿದ್ಧ . ನನ್ನ ಹೋರಾಟವನ್ನು ಮಾತ್ರ ಎಂದಿಗೂ ನಿಲ್ಲಿಸುವುದಿಲ್ಲ ‘ ಎಂದು ತಿಳಿಸಿದ್ದಾರೆ ಇತ್ತೀಚೆಗಷ್ಟೇ ಸಯ್ಯದ್‍ಮುಷ್ತಾಕ್ ಅಲಿ ಸರಣಿಯಲ್ಲಿ ಆಡಿದ್ದ ಕೇರಳ ಎಕ್ಸ್‍ಪ್ರೆಸ್ ಈ ಬಾರಿಯ ಐಪಿಎಲ್ ಆಡಬೇಕೆಂಬ ಕನಸು ಹೊತ್ತಿದ್ರು ಆಗಲಿಲ್ಲ ನಿರಾಸೆ ಆಗಿದ್ದಾರೆ.

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...