ನಮಗಂತೂ ಯಾವುದೇ ಅನುದಾನದ ಕೊರೆತೆ ಆಗಿಲ್ಲ: ಬೇಳೂರು ಗೋಪಾಲಕೃಷ್ಣ! 

Date:

ನಮಗಂತೂ ಯಾವುದೇ ಅನುದಾನದ ಕೊರೆತೆ ಆಗಿಲ್ಲ: ಬೇಳೂರು ಗೋಪಾಲಕೃಷ್ಣ!

 

ಬೆಂಗಳೂರು:- ನಮಗಂತೂ ಯಾವುದೇ ಅನುದಾನದ ಕೊರೆತೆ ಆಗಿಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

 

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಮಗೆ ಯಾವುದೇ ಅನುದಾನದ ಕೊರೆತೆ ಆಗಿಲ್ಲ. ಅವರು ಯಾರೋ ತಲೆ ಕೆಟ್ಟಿರಬೇಕು ಹೇಳಿಕೆ ಕೊಟ್ಟವರಿಗೆ. ರಾಜು ಕಾಗೆ ಇರಬಹುದು ಯಾರೇ ಇರಬಹುದು ಅವರ ಹೇಳಿಕೆ ನಾನು ಒಪ್ಪಲ್ಲ ಎಂದರು.

 

ಈ ವೇಳೆ, ಬೇರೆ ಶಾಸಕರು ಯಾಕೆ ಹಾಗೇ ಹೇಳಿದ್ದಾರೋ ಗೊತ್ತಿಲ್ಲ. ನಮಗೆ ಅನುದಾನದ ಕೊರತೆ ಆಗಿಲ್ಲ. ಮೊದಲ ವರ್ಷ ಸ್ವಲ್ಪ ಸಮಸ್ಯೆ ಇತ್ತು. ಈಗ ಶಾಸಕರಿಗೆ ಏನು ಸಮಸ್ಯೆ ಇಲ್ಲ ಎಂದಿದ್ದಾರೆ.

 

ಯಾವ ಸಚಿವರು ಇದುವರೆಗೂ ನಮ್ಮ ಹತ್ತಿರ ಹಣ ಕೇಳಿಲ್ಲ. ಬೇರೆ ಶಾಸಕರಿಗೆ ಏನೋ ಗೊತ್ತಿಲ್ಲ. ಕೆಲವರಿಗೆ ಇರಬಹುದು, ಸಚಿವರುಗಳು ಯಾರು ಕೇಳಲ್ಲ ಅವರ ಕೆಳಗೆ ಇರೋರು ಕಿಡಿಗೇಡಿಗಳು ಯಾರಾದ್ರೂ ಮಾಡಿರಬಹುದು. ಸ್ವಪಕ್ಷಿಯ ಶಾಸಕರು ಆರೋಪ ಮಾಡಿದ್ದರಿಂದ ಜಮೀರ್ ಅವರು ರಾಜೀನಾಮೆ ಕೊಡಿ ಅಂದಿದ್ದೆ. ಒಳ್ಳೆಯ ಉದ್ದೇಶದಿಂದಲೇ ನಾನು ಹೇಳಿದ್ದೆ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...